AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಔಷಧಿ ಮಾರುಕಟ್ಟೆಗೆ ಬಿಡುಗಡೆ, ಆದರೆ ಕಾಳಸಂತೆಯಲ್ಲಿ ಮಾರಾಟ

ದೆಹಲಿ: ಕೊರೊನಾ ಹತ್ತಿಕ್ಕಲು ತಕ್ಕಮಟ್ಟಿಗೆ ಪರಿಣಾಮಕಾರಿಯಾಗಿ ಕಂಡುಬಂದಿರುವ ರೆಮ್​ಡಿಸಿವಿರ್ ಔಷಧಿ ಇದೀಗ ದೇಶದಲ್ಲಿ ಉತ್ಪಾದನೆಯಾಗುತ್ತಿದೆ. ಸಿಪ್ಲಾ ಮತ್ತು ಹೆಟೆರೋ ಕಂಪನಿಗಳಿಂದ ತಯಾರಾಗುತ್ತಿರುವ ರೆಮ್​ಡಿಸಿವಿರ್ ವ್ಯಾಕ್ಸಿನ್ ಮಾರುಕಟ್ಟೆಯಲ್ಲಿ ಲಭ್ಯವಾಗಿದೆ. ಆದರೆ, ಇದರ ಪ್ರಮಾಣ ಕಡಿಮೆ ಇರುವುದರಿಂದ ಕಾಳಸಂತೆಯ ಖದೀಮರ ಪಾಲಾಗಿ ಅತಿ ಹೆಚ್ಚು ಬೆಲೆಗೆ ಸೇಲ್​ ಆಗ್ತಿದೆ. ಈ ಮಧ್ಯೆ, ದೇಶದ ಮತ್ತೊಂದು ಔಷಧಾ ತಯಾರಿಕಾ ಕಂಪನಿಯಾದ ಮೈಲಾನ್​ ರೆಮಡಿಸಿವಿರ್ ಔಷಧಿಯನ್ನ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಔಷಧಿಗೆ ಸರ್ಕಾರದ DCGI ಸಂಸ್ಥೆ ಈಗಾಗಲೇ ಒಪ್ಪಿಗೆ ಸಹ […]

ಭಾರತದಲ್ಲಿ ಕೊರೊನಾ ಔಷಧಿ ಮಾರುಕಟ್ಟೆಗೆ ಬಿಡುಗಡೆ, ಆದರೆ ಕಾಳಸಂತೆಯಲ್ಲಿ ಮಾರಾಟ
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on:Jul 20, 2020 | 5:42 PM

Share

ದೆಹಲಿ: ಕೊರೊನಾ ಹತ್ತಿಕ್ಕಲು ತಕ್ಕಮಟ್ಟಿಗೆ ಪರಿಣಾಮಕಾರಿಯಾಗಿ ಕಂಡುಬಂದಿರುವ ರೆಮ್​ಡಿಸಿವಿರ್ ಔಷಧಿ ಇದೀಗ ದೇಶದಲ್ಲಿ ಉತ್ಪಾದನೆಯಾಗುತ್ತಿದೆ. ಸಿಪ್ಲಾ ಮತ್ತು ಹೆಟೆರೋ ಕಂಪನಿಗಳಿಂದ ತಯಾರಾಗುತ್ತಿರುವ ರೆಮ್​ಡಿಸಿವಿರ್ ವ್ಯಾಕ್ಸಿನ್ ಮಾರುಕಟ್ಟೆಯಲ್ಲಿ ಲಭ್ಯವಾಗಿದೆ. ಆದರೆ, ಇದರ ಪ್ರಮಾಣ ಕಡಿಮೆ ಇರುವುದರಿಂದ ಕಾಳಸಂತೆಯ ಖದೀಮರ ಪಾಲಾಗಿ ಅತಿ ಹೆಚ್ಚು ಬೆಲೆಗೆ ಸೇಲ್​ ಆಗ್ತಿದೆ.

ಈ ಮಧ್ಯೆ, ದೇಶದ ಮತ್ತೊಂದು ಔಷಧಾ ತಯಾರಿಕಾ ಕಂಪನಿಯಾದ ಮೈಲಾನ್​ ರೆಮಡಿಸಿವಿರ್ ಔಷಧಿಯನ್ನ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಔಷಧಿಗೆ ಸರ್ಕಾರದ DCGI ಸಂಸ್ಥೆ ಈಗಾಗಲೇ ಒಪ್ಪಿಗೆ ಸಹ ನೀಡಿದೆ.

ಡೆಸ್ರೆಮ್ (Desrem) ಎಂಬ ಹೆಸರಿನಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಈ ಔಷಧಿ 100 mgಗೆ 4,800 ರೂಪಾಯಿ ಎಂದು ದರ ನಿಗದಿಯಾಗಿದೆ. ಹೀಗಾಗಿ, ಇನ್ನಾದರೂ ರೆಮ್​ಡಿಸಿವಿರ್ ಔಷಧಿಯ ಕಾಳಸಂತೆ ಮಾರಾಟ ಕಡಿಮೆಯಾಗಲಿದೆ ಎಂಬುದು ಜನರ ಆಶಯ.

Published On - 5:42 pm, Mon, 20 July 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?