AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ

ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ
ಸಚಿವರ ಡ್ಯಾನ್ಸ್
TV9 Web
| Edited By: |

Updated on: Aug 02, 2022 | 2:57 PM

Share

ನಾಗಾಲ್ಯಾಂಡ್​​ನ (Nagaland) ಉನ್ನತ ಶಿಕ್ಷಣ ಸಚಿವ, ಬುಡಕಟ್ಟು ವ್ಯವಹಾರಗಳ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಅವರ ಡ್ಯಾನ್ಸ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಾರಗಳ ಹಿಂದೆ ಇಮ್ನಾ ಅವರ ಭಾಷಣದ ತುಣುಕೊಂದು ವೈರಲ್ ಆಗಿತ್ತು. ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು. ಚಿಕ್ಕ ಕಣ್ಣು ಇರುವ ಕಾರಣ ನನ್ನ ಕಣ್ಣೊಳಗೆ ಕಸ ಹೋಗುವುದು ಸಣ್ಣ ಪ್ರಮಾಣದಲ್ಲೇ. ಸುದೀರ್ಘ ಹೊತ್ತಿನ ಟಿವಿ ಶೋನೋಡುತ್ತಿದ್ದರೆ ಸುಲಭವಾಗಿ ನಿದ್ದೆ ಮಾಡಬಹುದು. ನನ್ನಂತೆಯೇ ನೀವೂ ಸಿಂಗಲ್ ಆಗಿ ಇರಿ, ಸಿಂಗಲ್ಸ್ ಅಭಿಯಾನಕ್ಕೆ ಕೈ ಜೋಡಿಸಿ ಎಂದು ಯುವಕರಿಗೆ ಕರೆ ನೀಡಿದ್ದರು ಇಮ್ನಾ. ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಜನಸಂಖ್ಯಾ ಏರಿಕೆ ಬಗ್ಗೆ , ಮಗುವನ್ನು ಹೆರುವ ಆಯ್ಕೆ ಬಗ್ಗೆ ನಾವು ಸಂವೇದನಾಶೀಲರಾಗಿರೋಣ. ಅಥವಾ ನನ್ನಂತೆ ಸಿಂಗಲ್ ಆಗಿರಿ. ಈ ಮೂಲಕ ನಾವು ಭವಿಷ್ಯಕ್ಕೆ ಕೊಡುಗೆ ನೀಡೋಣ. ಇಂದೇ ಸಿಂಗಲ್ಸ್ ಅಭಿಯಾನಕ್ಕೆ ಕೈಜೋಡಿಸಿ ಎಂದು ಇಮ್ನಾ ಟ್ವೀಟ್ ಮಾಡಿದ್ದರು.

ಇದೀಗ ತುಸೆಂಗ್ರಮೋಂಗ್ ಹಬ್ಬದಲ್ಲಿ ಸಾಂಪ್ರದಾಯಿಕ ನಾಗಮೀಸ್ ನೃತ್ಯ ಮಾಡುತ್ತಿರುವ ವಿಡಿಯೊವನ್ನು ಇಮ್ನಾ ಪೋಸ್ಟ್ ಮಾಡಿದ್ದಾರೆ.

ನೋಡಿ, ನಾನು ಡ್ಯಾನ್ಸ್ ಮಾಡಬಲ್ಲೆ. ತುಸೆಂಗ್ರಮೋಂಗ್- ಆವೊ ನಾಗಾಗಳ ಸುಗ್ಗಿಯ ಹಬ್ಬ. ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಯುವ ಜನಾಂಗಕ್ಕೆ ದಾಟಿಸಲಾಗುತ್ತಿದೆ. ನಾಗಾಲ್ಯಾಂಡ್ ನ ಸಂಸ್ಕೃತಿಯನ್ನು ನೋಡಲು ಇಲ್ಲಿಗೆ ಬನ್ನಿ, ಸ್ಥಳೀಯರೊಂದಿಗೆ ನೃತ್ಯ ಮಾಡಿ ಎಂದು ಇಮ್ನಾ ಬರೆದಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ