AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್‌ ತಾಪಿ ಉಪಚುನಾವಣೆ: ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು

ನಾಗಾಲ್ಯಾಂಡ್‌ನ ತಾಪಿ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆದಿದೆ. ಇದೀಗ ಅದರ ಫಲಿತಾಂಶ ಹೊರಬಿದಿದ್ದು, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು ಸಾಧಿಸಿದ್ದಾರೆ.

ನಾಗಾಲ್ಯಾಂಡ್‌ ತಾಪಿ ಉಪಚುನಾವಣೆ: ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 03, 2023 | 12:04 PM

Share

ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ಜತೆಗೆ ನಾಗಾಲ್ಯಾಂಡ್‌ನ (Nagaland) ತಾಪಿ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆದಿದೆ. ಇದೀಗ ಅದರ ಫಲಿತಾಂಶ ಹೊರಬಿದಿದ್ದು, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು ಸಾಧಿಸಿದ್ದಾರೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು. ನವೆಂಬರ್ 7 ರಂದು 23 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು.

ಆಗಸ್ಟ್ 28 ರಂದು ಎನ್‌ಡಿಪಿಪಿ ಶಾಸಕ ನೊಕೆ ವಾಂಗ್ನಾವ್ ನಿಧನರಾದ ಕಾರಣ ಈ ಉಪಚುನಾವಣೆ ನಡೆಸಲಾಗಿತ್ತು. ಆಡಳಿತಾರೂಢ ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ವಾಂಗ್ಲೆಂ ಕೊನ್ಯಾಕ್​​​​​ ಕಣದಲ್ಲಿದ್ದರು.

ಇದನ್ನೂ ಓದಿ: ನಾಗಾಲ್ಯಾಂಡ್ ಸಚಿವರು ವಡಾ ಪಾವ್​ ಮಾಡಿದ ವಿಡಿಯೋ ವೈರಲ್

ಉಪಚುನಾವಣೆಯಲ್ಲಿ 7,788 ಪುರುಷರು ಮತ್ತು 7,468 ಮಹಿಳೆಯರು ಸೇರಿದಂತೆ ಒಟ್ಟು 15,256 ಮತ ಚಲಾವಣೆ ನಡೆದಿದ್ದು. 23 ಮತಗಟ್ಟೆಗಳ ಪೈಕಿ ಏಳು ಮತಗಟ್ಟೆಗಳನ್ನು ದುರ್ಬಲ ಮತ್ತು ಆರು ನಿರ್ಣಾಯಕ ಎಂದು ವರ್ಗೀಕರಿಸಲಾಗಿದೆ. ಶೇಕಡಾ 96.25 ರಷ್ಟು ಮತದಾನ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?