AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್‌ ತಾಪಿ ಉಪಚುನಾವಣೆ: ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು

ನಾಗಾಲ್ಯಾಂಡ್‌ನ ತಾಪಿ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆದಿದೆ. ಇದೀಗ ಅದರ ಫಲಿತಾಂಶ ಹೊರಬಿದಿದ್ದು, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು ಸಾಧಿಸಿದ್ದಾರೆ.

ನಾಗಾಲ್ಯಾಂಡ್‌ ತಾಪಿ ಉಪಚುನಾವಣೆ: ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Dec 03, 2023 | 12:04 PM

ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ಜತೆಗೆ ನಾಗಾಲ್ಯಾಂಡ್‌ನ (Nagaland) ತಾಪಿ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆದಿದೆ. ಇದೀಗ ಅದರ ಫಲಿತಾಂಶ ಹೊರಬಿದಿದ್ದು, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು ಸಾಧಿಸಿದ್ದಾರೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು. ನವೆಂಬರ್ 7 ರಂದು 23 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು.

ಆಗಸ್ಟ್ 28 ರಂದು ಎನ್‌ಡಿಪಿಪಿ ಶಾಸಕ ನೊಕೆ ವಾಂಗ್ನಾವ್ ನಿಧನರಾದ ಕಾರಣ ಈ ಉಪಚುನಾವಣೆ ನಡೆಸಲಾಗಿತ್ತು. ಆಡಳಿತಾರೂಢ ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ವಾಂಗ್ಲೆಂ ಕೊನ್ಯಾಕ್​​​​​ ಕಣದಲ್ಲಿದ್ದರು.

ಇದನ್ನೂ ಓದಿ: ನಾಗಾಲ್ಯಾಂಡ್ ಸಚಿವರು ವಡಾ ಪಾವ್​ ಮಾಡಿದ ವಿಡಿಯೋ ವೈರಲ್

ಉಪಚುನಾವಣೆಯಲ್ಲಿ 7,788 ಪುರುಷರು ಮತ್ತು 7,468 ಮಹಿಳೆಯರು ಸೇರಿದಂತೆ ಒಟ್ಟು 15,256 ಮತ ಚಲಾವಣೆ ನಡೆದಿದ್ದು. 23 ಮತಗಟ್ಟೆಗಳ ಪೈಕಿ ಏಳು ಮತಗಟ್ಟೆಗಳನ್ನು ದುರ್ಬಲ ಮತ್ತು ಆರು ನಿರ್ಣಾಯಕ ಎಂದು ವರ್ಗೀಕರಿಸಲಾಗಿದೆ. ಶೇಕಡಾ 96.25 ರಷ್ಟು ಮತದಾನ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್