AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್‌ ತಾಪಿ ಉಪಚುನಾವಣೆ: ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು

ನಾಗಾಲ್ಯಾಂಡ್‌ನ ತಾಪಿ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆದಿದೆ. ಇದೀಗ ಅದರ ಫಲಿತಾಂಶ ಹೊರಬಿದಿದ್ದು, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು ಸಾಧಿಸಿದ್ದಾರೆ.

ನಾಗಾಲ್ಯಾಂಡ್‌ ತಾಪಿ ಉಪಚುನಾವಣೆ: ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 03, 2023 | 12:04 PM

Share

ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ಜತೆಗೆ ನಾಗಾಲ್ಯಾಂಡ್‌ನ (Nagaland) ತಾಪಿ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆದಿದೆ. ಇದೀಗ ಅದರ ಫಲಿತಾಂಶ ಹೊರಬಿದಿದ್ದು, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಗೆಲುವು ಸಾಧಿಸಿದ್ದಾರೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು. ನವೆಂಬರ್ 7 ರಂದು 23 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು.

ಆಗಸ್ಟ್ 28 ರಂದು ಎನ್‌ಡಿಪಿಪಿ ಶಾಸಕ ನೊಕೆ ವಾಂಗ್ನಾವ್ ನಿಧನರಾದ ಕಾರಣ ಈ ಉಪಚುನಾವಣೆ ನಡೆಸಲಾಗಿತ್ತು. ಆಡಳಿತಾರೂಢ ಎನ್‌ಡಿಪಿಪಿ ಅಭ್ಯರ್ಥಿ ವಾಂಗ್‌ಪಾಂಗ್ ಕೊನ್ಯಾಕ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ವಾಂಗ್ಲೆಂ ಕೊನ್ಯಾಕ್​​​​​ ಕಣದಲ್ಲಿದ್ದರು.

ಇದನ್ನೂ ಓದಿ: ನಾಗಾಲ್ಯಾಂಡ್ ಸಚಿವರು ವಡಾ ಪಾವ್​ ಮಾಡಿದ ವಿಡಿಯೋ ವೈರಲ್

ಉಪಚುನಾವಣೆಯಲ್ಲಿ 7,788 ಪುರುಷರು ಮತ್ತು 7,468 ಮಹಿಳೆಯರು ಸೇರಿದಂತೆ ಒಟ್ಟು 15,256 ಮತ ಚಲಾವಣೆ ನಡೆದಿದ್ದು. 23 ಮತಗಟ್ಟೆಗಳ ಪೈಕಿ ಏಳು ಮತಗಟ್ಟೆಗಳನ್ನು ದುರ್ಬಲ ಮತ್ತು ಆರು ನಿರ್ಣಾಯಕ ಎಂದು ವರ್ಗೀಕರಿಸಲಾಗಿದೆ. ಶೇಕಡಾ 96.25 ರಷ್ಟು ಮತದಾನ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!