AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್‌ನೊಳಗೆ ಸುರುಳಿ ಸುತ್ತಿಕೊಂಡ ಕುಳಿತ ನಾಗಪ್ಪ! ಹೆಲ್ಮೆಟ್​​ ಹಾಕುವ ಮುನ್ನ ಎಚ್ಚರ

ಕೇರಳದ ತ್ರಿಶೂರ್​​ನಲ್ಲಿ ಸೋಜನ್ ಎಂಬ ವ್ಯಕ್ತಿಯ ಸ್ಕೂಟರ್​​ನಲ್ಲಿ ಹೆಲ್ಮೆಟ್​​ ಇಟ್ಟು ಕಚೇರಿ ಒಳಗೆ ಹೋಗಿದ್ದಾರೆ. ಸಂಜೆ ಕಚೇರಿ ಕೆಲಸ ಮುಗಿಸಿ ಹೊರಗೆ ಬರಬೇಕಾದರೆ ಅವರ ಹೆಲ್ಮೆಟ್​​​ನ ಒಳಗೆ ಏನೋ ಹೋಗಿದೆ ಎಂದು ಭಾವಿಸಿದ ಸೋಜನ್, ಹಲ್ಮೆಟ್​​ನ್ನು ನೋಡುತ್ತಾರೆ. ಆಗಾ ಅದರ ಒಳಗೆ ಹಾವು ಹೋಗಿದೆ ಎಂದು ಗೊತ್ತಾ ತಕ್ಷಣ ಉರಗ ತಜ್ಞರಿಗೆ ತಿಳಿಸುತ್ತಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಉರಗ ತಜ್ಞ ಲಿಜೋ ಹೆಲ್ಮೆಟ್​​ನ್ನು ಪರಿಶೀಲಿಸಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Oct 07, 2023 | 3:17 PM

Share

ತ್ರಿಶೂರ್, ಅ.7: ಹೆಲ್ಮೆಟ್​​ ಹಾಕುವ ಮುನ್ನ ಒಂದು ಬಾರಿ ಅದನ್ನು ಪರಿಶೀಲನೆ ಮಾಡಿ. ಯಾಕೆಂದರೆ ಹೆಲ್ಮೆಟ್​​​ ಒಳಗೆ ಹಾವುಗಳು ಅಡಗಿ ಕುಳಿತಿರುತ್ತದೆ. ಇಂತಹ ಅನೇಕ ಘಟನೆಗಳು ಕೆಲವು ಕಡೆ ನಡೆದಿರುವುದನ್ನು ಕಾಣಬಹುದು. ಯಾವುದೋ ಆಲೋಚನೆಯಲ್ಲಿ ಹೆಲ್ಮೆಟ್​​ನ್ನು ಗಾಡಿಯಲ್ಲಿ ಇಟ್ಟು ನಮ್ಮ ಕೆಲಸಕ್ಕೆ ಹೋಗುತ್ತವೆ. ಮತ್ತೆ ವಾಪಸ್​​ ಬರುವಾಗ ಒಂದು ಬಾರಿ ಹೆಲ್ಮೆಟ್​​ನ್ನು ಪರಿಶೀಲನೆ ಮಾಡಿ. ಇಲ್ಲದಿದ್ದರೆ ಅಪಾಯ ಖಂಡಿತ. ಹೌದು ಇಂತಹದೇ ಒಂದು ಘಟನೆ ಕೇರಳದ ತ್ರಿಶೂರ್​​ನಲ್ಲಿ ನಡೆದಿದೆ. ಸೋಜನ್ ಎಂಬ ವ್ಯಕ್ತಿ ತನ್ನ ಹೆಲ್ಮೆಟ್​​ ಒಳಗೆ ಹಾವು ಹೋಗಿರುವುದನ್ನು ಪತ್ತೆ ಮಾಡಿದ್ದಾರೆ.

ಸ್ಕೂಟರ್​​ನಲ್ಲಿ ಹೆಲ್ಮೆಟ್​​ ಇಟ್ಟು ಕಚೇರಿ ಒಳಗೆ ಹೋಗಿದ್ದಾರೆ. ಸಂಜೆ ಕಚೇರಿ ಕೆಲಸ ಮುಗಿಸಿ ಹೊರಗೆ ಬರಬೇಕಾದರೆ ಅವರ ಹೆಲ್ಮೆಟ್​​​ನ ಒಳಗೆ ಏನೋ ಹೋಗಿದೆ ಎಂದು ಭಾವಿಸಿದ ಸೋಜನ್, ಹಲ್ಮೆಟ್​​ನ್ನು ನೋಡುತ್ತಾರೆ. ಆಗಾ ಅದರ ಒಳಗೆ ಹಾವು ಹೋಗಿದೆ ಎಂದು ಗೊತ್ತಾ ತಕ್ಷಣ ಉರಗ ತಜ್ಞರಿಗೆ ತಿಳಿಸುತ್ತಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಉರಗ ತಜ್ಞ ಲಿಜೋ ಹೆಲ್ಮೆಟ್​​ನ್ನು ಪರಿಶೀಲಿಸಿದ್ದಾರೆ. ಆಗಾ ಅದರ ಒಳಗೆ ನಾಗರ ಹಾವಿನ ಮರಿಯನ್ನು ಹೋಗಿರುವುದನ್ನು ಪತ್ತೆ ಮಾಡಿ, ಹೊರಗೆ ತೆಗೆದಿದ್ದಾರೆ.

ಇದನ್ನೂ ಓದಿ: ಹಾವೇರಿ: ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್​ನಲ್ಲಿ ನಾಗರ ಹಾವು ಪ್ರತ್ಯಕ್ಷ

ನಾಗರ ಹಾವಿನ ಸಣ್ಣ ಮರಿಯಾಗಿತ್ತು. ಆದರೆ ಇದರ ಕಡಿತ ದೊಡ್ಡ ಹಾವಿಗಿಂತ ಹೆಚ್ಚು ಅಪಾಯಕಾರಿ ಎಂದು ಹೇಳಿದ್ದಾರೆ. ಇದು ದೊಡ್ಡ ಗಾತ್ರದ ನಾಗರಹಾವುಗಳಿಂತ ಹೆಚ್ಚು ವಿಷವನ್ನು ಉತ್ಪಾದಿಸಿಕೊಂಡಿರುತ್ತದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sat, 7 October 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​