AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೌಚಾಲಯದೊಳಗೆ ಹೆಣ್ಣು ನಾಯಿ ಜೊತೆ ವೃದ್ಧನ ಅಸಭ್ಯ ವರ್ತನೆ; ಶ್ವಾನವನ್ನು ರಕ್ಷಿಸಿದ ಮಹಿಳಾ ಕಾರ್ಯಕರ್ತೆ

ಮಹಾರಾಷ್ಟ್ರದ ನೈಗಾಂವ್‌ನಲ್ಲಿ ಸಾರ್ವಜನಿಕ ಶೌಚಾಲಯದೊಳಗೆ ತಾಯಿ ನಾಯಿಯೊಂದಿಗೆ ವೃದ್ಧನೊಬ್ಬ ಅಸಭ್ಯವಾಗಿ ವರ್ತಿಸಿ, ಅದನ್ನು ಲೈಂಗಿಕವಾಗಿ ಹಿಂಸಿಸಿದ್ದಾನೆ. ಈ ವೇಳೆ ವಿಷಯ ತಿಳಿದು ಆ ಮುಗ್ಧ ಪ್ರಾಣಿಯನ್ನು ಮಹಿಳಾ ಕಾರ್ಯಕರ್ತೆ ರಕ್ಷಿಸಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದೆ.

ಶೌಚಾಲಯದೊಳಗೆ ಹೆಣ್ಣು ನಾಯಿ ಜೊತೆ ವೃದ್ಧನ ಅಸಭ್ಯ ವರ್ತನೆ; ಶ್ವಾನವನ್ನು ರಕ್ಷಿಸಿದ ಮಹಿಳಾ ಕಾರ್ಯಕರ್ತೆ
ಶೌಚಾಲಯದೊಳಗೆ ಹೆಣ್ಣು ನಾಯಿ ಜೊತೆ ವೃದ್ಧನ ಅಸಭ್ಯ ವರ್ತನೆ
ಸುಷ್ಮಾ ಚಕ್ರೆ
|

Updated on: Dec 04, 2024 | 9:31 PM

Share

ಮುಂಬೈ: ಪ್ರಾಣಿ ಹಿಂಸೆಯ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ನೈಗಾಂವ್‌ನಲ್ಲಿನ ಶೌಚಾಲಯದೊಳಗೆ ನಡೆದಿದೆ. ಈ ಟಾಯ್ಲೆಟ್​ನಲ್ಲಿ ವೃದ್ಧರೊಬ್ಬರು ಹೆಣ್ಣು ನಾಯಿಯೊಂದಿಗೆ ಸಿಕ್ಕಿಬಿದ್ದಿದ್ದಾರೆ. ಮಹಿಳಾ ಪ್ರಾಣಿ ಕಾರ್ಯಕರ್ತೆಯೊಬ್ಬರು ಕಟ್ಟಡ ನಿರ್ಮಾಣ ಸ್ಥಳದ ಶೌಚಾಲಯದೊಳಗೆ ಹೆಣ್ಣು ನಾಯಿಯೊಂದಿಗೆ ವೃದ್ಧ ವ್ಯಕ್ತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆಕೆ ಈ ಘಟನೆಯನ್ನು ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದು ಕೂಡಲೇ ವೈರಲ್ ಆಗಿದೆ.

ಈ ವಿಡಿಯೊದಲ್ಲಿ 60 ವರ್ಷದ ವ್ಯಕ್ತಿ ನಾಯಿಯನ್ನು ಶೌಚಾಲಯಕ್ಕೆ ಕರೆದೊಯ್ಯುತ್ತಿರುವುದನ್ನು ನೋಡಬಹುದು. ತನ್ನ ಲೈಂಗಿಕ ಉದ್ದೇಶವನ್ನು ತೀರಿಸಿಕೊಳ್ಳಲು ಆತ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿ ನಾಯಿಯನ್ನು ಅಪಾಯದಿಂದ ರಕ್ಷಿಸಿದ್ದಾರೆ. ನಾಯಿಯನ್ನು ಸಾರ್ವಜನಿಕ ಶೌಚಾಲಯಕ್ಕೆ ಕೊಂಡೊಯ್ಯಲಾಗಿದೆ ಎಂಬ ಮಾಹಿತಿ ಪಡೆದ ನಂತರ ತಾನು ಸ್ಥಳಕ್ಕೆ ಹೋಗಿದ್ದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೃದಯವನ್ನೇ ಒಡೆದು ಮದುಮಕ್ಕಳ ಎಂಟ್ರಿ; ವಿಡಿಯೋ ವೈರಲ್

ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅಮಾಯಕ ಪ್ರಾಣಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಈ ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಾಣಿ ಪ್ರಿಯರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!