AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ಗೆ ವಾಪಸಾದ ಸಾವಿರಾರು ಸಿಖ್ ಯಾತ್ರಾರ್ಥಿಗಳು, 215 ಮಂದಿಗೆ ಕೊರೊನಾ

ಪಂಜಾಬ್: ಮಹಾರಾಷ್ಟ್ರದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್​ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ. ನಾಂದೇಡ್​ನಿಂದ ಪಂಜಾಬ್​ಗೆ ಬರೋಬ್ಬರಿ 3,500 ಮಂದಿ ಯಾತ್ರಾರ್ಥಿಗಳು ಮರಳಿಬಂದಿದ್ದಾರೆ. ಇವರ ಪೈಕಿ 215 ಯಾತ್ರಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ದೀಢೀರ್ ಲಾಕ್ ಡೌನ್ ಘೋಷಣೆಯಿಂದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರದಲ್ಲಿ‌ಯೇ ಸಿಲುಕಿದ್ದರು. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿಶೇಷ ಬಸ್ ಕಳಿಸಿ ಅಷ್ಟೂ […]

ಪಂಜಾಬ್​ಗೆ ವಾಪಸಾದ ಸಾವಿರಾರು ಸಿಖ್ ಯಾತ್ರಾರ್ಥಿಗಳು,  215 ಮಂದಿಗೆ ಕೊರೊನಾ
ಸಾಧು ಶ್ರೀನಾಥ್​
|

Updated on:May 02, 2020 | 2:30 PM

Share

ಪಂಜಾಬ್: ಮಹಾರಾಷ್ಟ್ರದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್​ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ.

ನಾಂದೇಡ್​ನಿಂದ ಪಂಜಾಬ್​ಗೆ ಬರೋಬ್ಬರಿ 3,500 ಮಂದಿ ಯಾತ್ರಾರ್ಥಿಗಳು ಮರಳಿಬಂದಿದ್ದಾರೆ. ಇವರ ಪೈಕಿ 215 ಯಾತ್ರಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ದೀಢೀರ್ ಲಾಕ್ ಡೌನ್ ಘೋಷಣೆಯಿಂದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರದಲ್ಲಿ‌ಯೇ ಸಿಲುಕಿದ್ದರು. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿಶೇಷ ಬಸ್ ಕಳಿಸಿ ಅಷ್ಟೂ ಮಂದಿಯನ್ನು ವಾಪಸ್ ಕರೆಸಿಕೊಂಡಿದ್ದರು. ಹೀಗೆ ಪಂಜಾಬ್​ಗೆ ವಾಪಸ್ ಬಂದವರ ಪೈಕಿ ಇದುವರೆಗೂ 215 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತಪಟ್ಟಿದೆ. ರಾಜ್ಯ ಸರ್ಕಾರ ವಾಪಸ್ ಬಂದ ಎಲ್ಲರಿಗೂ 21 ದಿನ‌ ಕ್ವಾರೇಂಟೈನ್ ಗೆ ಒಳಪಡಿಸಿದೆ.

ಇದೀಗ, ನಾಂದೇಡ್ ಗುರುದ್ವಾರ ಯಾತ್ರಾರ್ಥಿಗಳಿಂದ ನಾಲ್ಕು ರಾಜ್ಯಗಳಿಗೆ ಚಿಂತೆ ಶುರುವಾಗಿದೆ. ಹರಿಯಾಣ, ಉತ್ತರಪ್ರದೇಶ, ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಮಧ್ಯೆ ಮಹಾರಾಷ್ಟ್ರ ಸರ್ಕಾರ ನಾಂದೇಡ್ ಗುರುದ್ವಾರವನ್ನು ಸೀಲ್ ಮಾಡಿದೆ.

Published On - 2:28 pm, Sat, 2 May 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್