AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ಗೆ ವಾಪಸಾದ ಸಾವಿರಾರು ಸಿಖ್ ಯಾತ್ರಾರ್ಥಿಗಳು, 215 ಮಂದಿಗೆ ಕೊರೊನಾ

ಪಂಜಾಬ್: ಮಹಾರಾಷ್ಟ್ರದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್​ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ. ನಾಂದೇಡ್​ನಿಂದ ಪಂಜಾಬ್​ಗೆ ಬರೋಬ್ಬರಿ 3,500 ಮಂದಿ ಯಾತ್ರಾರ್ಥಿಗಳು ಮರಳಿಬಂದಿದ್ದಾರೆ. ಇವರ ಪೈಕಿ 215 ಯಾತ್ರಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ದೀಢೀರ್ ಲಾಕ್ ಡೌನ್ ಘೋಷಣೆಯಿಂದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರದಲ್ಲಿ‌ಯೇ ಸಿಲುಕಿದ್ದರು. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿಶೇಷ ಬಸ್ ಕಳಿಸಿ ಅಷ್ಟೂ […]

ಪಂಜಾಬ್​ಗೆ ವಾಪಸಾದ ಸಾವಿರಾರು ಸಿಖ್ ಯಾತ್ರಾರ್ಥಿಗಳು,  215 ಮಂದಿಗೆ ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 02, 2020 | 2:30 PM

Share

ಪಂಜಾಬ್: ಮಹಾರಾಷ್ಟ್ರದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್​ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ.

ನಾಂದೇಡ್​ನಿಂದ ಪಂಜಾಬ್​ಗೆ ಬರೋಬ್ಬರಿ 3,500 ಮಂದಿ ಯಾತ್ರಾರ್ಥಿಗಳು ಮರಳಿಬಂದಿದ್ದಾರೆ. ಇವರ ಪೈಕಿ 215 ಯಾತ್ರಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ದೀಢೀರ್ ಲಾಕ್ ಡೌನ್ ಘೋಷಣೆಯಿಂದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರದಲ್ಲಿ‌ಯೇ ಸಿಲುಕಿದ್ದರು. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿಶೇಷ ಬಸ್ ಕಳಿಸಿ ಅಷ್ಟೂ ಮಂದಿಯನ್ನು ವಾಪಸ್ ಕರೆಸಿಕೊಂಡಿದ್ದರು. ಹೀಗೆ ಪಂಜಾಬ್​ಗೆ ವಾಪಸ್ ಬಂದವರ ಪೈಕಿ ಇದುವರೆಗೂ 215 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತಪಟ್ಟಿದೆ. ರಾಜ್ಯ ಸರ್ಕಾರ ವಾಪಸ್ ಬಂದ ಎಲ್ಲರಿಗೂ 21 ದಿನ‌ ಕ್ವಾರೇಂಟೈನ್ ಗೆ ಒಳಪಡಿಸಿದೆ.

ಇದೀಗ, ನಾಂದೇಡ್ ಗುರುದ್ವಾರ ಯಾತ್ರಾರ್ಥಿಗಳಿಂದ ನಾಲ್ಕು ರಾಜ್ಯಗಳಿಗೆ ಚಿಂತೆ ಶುರುವಾಗಿದೆ. ಹರಿಯಾಣ, ಉತ್ತರಪ್ರದೇಶ, ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಮಧ್ಯೆ ಮಹಾರಾಷ್ಟ್ರ ಸರ್ಕಾರ ನಾಂದೇಡ್ ಗುರುದ್ವಾರವನ್ನು ಸೀಲ್ ಮಾಡಿದೆ.

Published On - 2:28 pm, Sat, 2 May 20

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ