AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ಗೆ ವಾಪಸಾದ ಸಾವಿರಾರು ಸಿಖ್ ಯಾತ್ರಾರ್ಥಿಗಳು, 215 ಮಂದಿಗೆ ಕೊರೊನಾ

ಪಂಜಾಬ್: ಮಹಾರಾಷ್ಟ್ರದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್​ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ. ನಾಂದೇಡ್​ನಿಂದ ಪಂಜಾಬ್​ಗೆ ಬರೋಬ್ಬರಿ 3,500 ಮಂದಿ ಯಾತ್ರಾರ್ಥಿಗಳು ಮರಳಿಬಂದಿದ್ದಾರೆ. ಇವರ ಪೈಕಿ 215 ಯಾತ್ರಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ದೀಢೀರ್ ಲಾಕ್ ಡೌನ್ ಘೋಷಣೆಯಿಂದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರದಲ್ಲಿ‌ಯೇ ಸಿಲುಕಿದ್ದರು. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿಶೇಷ ಬಸ್ ಕಳಿಸಿ ಅಷ್ಟೂ […]

ಪಂಜಾಬ್​ಗೆ ವಾಪಸಾದ ಸಾವಿರಾರು ಸಿಖ್ ಯಾತ್ರಾರ್ಥಿಗಳು,  215 ಮಂದಿಗೆ ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 02, 2020 | 2:30 PM

Share

ಪಂಜಾಬ್: ಮಹಾರಾಷ್ಟ್ರದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್​ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ.

ನಾಂದೇಡ್​ನಿಂದ ಪಂಜಾಬ್​ಗೆ ಬರೋಬ್ಬರಿ 3,500 ಮಂದಿ ಯಾತ್ರಾರ್ಥಿಗಳು ಮರಳಿಬಂದಿದ್ದಾರೆ. ಇವರ ಪೈಕಿ 215 ಯಾತ್ರಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ದೀಢೀರ್ ಲಾಕ್ ಡೌನ್ ಘೋಷಣೆಯಿಂದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರದಲ್ಲಿ‌ಯೇ ಸಿಲುಕಿದ್ದರು. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿಶೇಷ ಬಸ್ ಕಳಿಸಿ ಅಷ್ಟೂ ಮಂದಿಯನ್ನು ವಾಪಸ್ ಕರೆಸಿಕೊಂಡಿದ್ದರು. ಹೀಗೆ ಪಂಜಾಬ್​ಗೆ ವಾಪಸ್ ಬಂದವರ ಪೈಕಿ ಇದುವರೆಗೂ 215 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತಪಟ್ಟಿದೆ. ರಾಜ್ಯ ಸರ್ಕಾರ ವಾಪಸ್ ಬಂದ ಎಲ್ಲರಿಗೂ 21 ದಿನ‌ ಕ್ವಾರೇಂಟೈನ್ ಗೆ ಒಳಪಡಿಸಿದೆ.

ಇದೀಗ, ನಾಂದೇಡ್ ಗುರುದ್ವಾರ ಯಾತ್ರಾರ್ಥಿಗಳಿಂದ ನಾಲ್ಕು ರಾಜ್ಯಗಳಿಗೆ ಚಿಂತೆ ಶುರುವಾಗಿದೆ. ಹರಿಯಾಣ, ಉತ್ತರಪ್ರದೇಶ, ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಮಧ್ಯೆ ಮಹಾರಾಷ್ಟ್ರ ಸರ್ಕಾರ ನಾಂದೇಡ್ ಗುರುದ್ವಾರವನ್ನು ಸೀಲ್ ಮಾಡಿದೆ.

Published On - 2:28 pm, Sat, 2 May 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್