AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗ ದಿನವನ್ನು ಮನೆಯಲ್ಲೇ ಆಚರಿಸಿ -ದೇಶದ ಜನರಿಗೆ ಪ್ರಧಾನಿ ಮೋದಿ ಕರೆ

ದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ದಿನವನ್ನು ಮನೆಯಲ್ಲೇ ಆಚರಿಸಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ದೈಹಿಕ ಅಂತರ ಕಾಪಾಡಿಕೊಂಡು ಯೋಗ ದಿನ ಆಚರಿಸಿ ಎಂದಿದ್ದಾರೆ. ಕಳೆದ ಐದು ವರ್ಷಗಳಿಂದ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಆದರೆ ಇದೇ ಮೊದಲ ಬಾರಿಗೆ ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಡಿಜಿಟಲ್‌ ವೇದಿಕೆಗಳ ಮೂಲಕ ಆಚರಿಸಲಾಗುತ್ತಿದೆ. ವಿಶ್ವದಲ್ಲಿ ಕೊರೊನಾ ಆತಂಕ ಮನೆಮಾಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗಾಗಿ ಆನ್‌ಲೈನ್‌ ಮೂಲಕ […]

ಯೋಗ ದಿನವನ್ನು ಮನೆಯಲ್ಲೇ ಆಚರಿಸಿ -ದೇಶದ ಜನರಿಗೆ ಪ್ರಧಾನಿ ಮೋದಿ ಕರೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 21, 2020 | 6:40 AM

Share

ದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ದಿನವನ್ನು ಮನೆಯಲ್ಲೇ ಆಚರಿಸಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ದೈಹಿಕ ಅಂತರ ಕಾಪಾಡಿಕೊಂಡು ಯೋಗ ದಿನ ಆಚರಿಸಿ ಎಂದಿದ್ದಾರೆ.

ಕಳೆದ ಐದು ವರ್ಷಗಳಿಂದ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಆದರೆ ಇದೇ ಮೊದಲ ಬಾರಿಗೆ ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಡಿಜಿಟಲ್‌ ವೇದಿಕೆಗಳ ಮೂಲಕ ಆಚರಿಸಲಾಗುತ್ತಿದೆ.

ವಿಶ್ವದಲ್ಲಿ ಕೊರೊನಾ ಆತಂಕ ಮನೆಮಾಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗಾಗಿ ಆನ್‌ಲೈನ್‌ ಮೂಲಕ ಯೋಗಾಭ್ಯಾಸ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿವೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಎಲ್ಲ ಗಣ್ಯರು ಆನ್‌ಲೈನ್‌ನಲ್ಲಿ ನೇರಪ್ರಸಾರದ ಮೂಲಕ ಯೋಗದಿನವನ್ನು ಈ ಬಾರಿ ಆಚರಿಸಲಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ