AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಸಾಂನಲ್ಲಿ ಪ್ರಧಾನಿ ಮೋದಿ: 1 ಲಕ್ಷ ಫಲಾನುಭವಿಗಳಿಗೆ ಭೂ ಮಾಲೀಕತ್ವದ ಪ್ರಮಾಣ ಪತ್ರ ವಿತರಣೆ

ಆಸ್ಸಾಂನಲ್ಲಿ 2016ರಲ್ಲಿ ಸುಮಾರು 5.75 ಲಕ್ಷ ಭೂ ಮಾಲೀಕತ್ವ ಹೊಂದಿಲ್ಲದ ಕುಟುಂಬಗಳು ಇದ್ದವು. 2016ರಿಂದ ಇಲ್ಲಿಯವರೆಗೆ ಒಟ್ಟು 2.28 ಲಕ್ಷ ಕು

ಆಸ್ಸಾಂನಲ್ಲಿ ಪ್ರಧಾನಿ ಮೋದಿ: 1 ಲಕ್ಷ ಫಲಾನುಭವಿಗಳಿಗೆ ಭೂ ಮಾಲೀಕತ್ವದ ಪ್ರಮಾಣ ಪತ್ರ ವಿತರಣೆ
ಆಸ್ಸಾಂನಲ್ಲಿ ಭೂ ಮಾಲೀಕತ್ವದ ಸರ್ಟಿಫಿಕೇಟ್ ವಿತರಿಸಿದ ಪ್ರಧಾನಿ ಮೋದಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 23, 2021 | 12:56 PM

Share

ಶಿವ್​ಸಾಗರ್: ಪ್ರಧಾನಿ ನರೇಂದ್ರ ಮೋದಿ ಇಂದು ಆಸ್ಸಾಂಗೆ ಭೇಟಿ ನೀಡಿದರು. ಶಿವ್​ಸಾಗರ್​ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಫಲಾನುಭವಿಗಳಿಗೆ ಭೂಮಿ ಹಂಚಿಕೆ ಪ್ರಮಾಣ ಪತ್ರ (ಪಟ್ಟಾ) ವಿತರಿಸಿದರು. ಈ ಅಭಿಯಾನದಡಿ ಸುಮಾರು 1 ಲಕ್ಷ ಮಂದಿಗೆ ಅವರ ಭೂ ಮಾಲೀಕತ್ವದ ಪಟ್ಟಾವನ್ನು ಪಡೆದರು.

ಸ್ವಾತಂತ್ರ್ಯ ನಂತರವೂ ಆಸ್ಸಾಂನಲ್ಲಿ ಲಕ್ಷಾಂತರ ಆದಿವಾಸಿಗಳು, ಸ್ಥಳೀಯ ಆಸ್ಸಾಂ ಕುಟುಂಬಗಳು ಭೂ ಮಾಲೀಕತ್ವದ ಹಕ್ಕಿನಿಂದ ವಂಚಿತರಾಗಿದ್ದಾರೆ. ಅವರೆಲ್ಲರಿಗೂ ಭೂ ಮಾಲೀಕತ್ವ ಹಕ್ಕು ನೀಡುವ ಸಲುವಾಗಿ, ಇಲ್ಲಿನ ರಾಜ್ಯ ಸರ್ಕಾರದ ಜತೆ ನಾವು ವಿಶೇಷ ಕಾರ್ಯಕ್ರಮ ರೂಪಿಸಿದ್ದೇವೆ. ಅದರಡಿ ಫಲಾನುಭವಿಗಳಿಗೆ ಭೂ ಹಂಚಿಕೆ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ಆಸ್ಸಾಂನಲ್ಲಿ 2016ರಲ್ಲಿ ಸುಮಾರು 5.75 ಲಕ್ಷ ಭೂ ಮಾಲೀಕತ್ವ ಹೊಂದಿಲ್ಲದ ಕುಟುಂಬಗಳು ಇದ್ದವು. 2016ರಿಂದ ಇಲ್ಲಿಯವರೆಗೆ ಒಟ್ಟು 2.28 ಲಕ್ಷ ಕುಟುಂಬಗಳಿಗೆ ಭೂ ಪ್ರಮಾಣ ಪತ್ರ ಹಂಚಿಕೆ ಮಾಡಲಾಗಿದೆ. ಹಾಗೇ ಈ ಪ್ರಕ್ರಿಯೆ ಮುಂದುವರಿಯುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಹಾಗೇ, ಇಷ್ಟು ಪ್ರಮಾಣದಲ್ಲಿ ಭೂಮಿ ಪಟ್ಟಾ ವಿತರಣೆ ಮಾಡಲು ಸಾಧ್ಯವಾಗಿದ್ದು, ಪ್ರಧಾನಿ ಮೋದಿಯವರಿಂದ. ಅವರಿಗೆ ಕೃತಜ್ಞತೆ ಎಂದು ಆಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್​ ತಿಳಿಸಿದ್ದಾರೆ.​

ಸುಭಾಷ್‌ ಚಂದ್ರ ಬೋಸ್​ 125ನೇ ಜಯಂತಿ: ಟ್ವೀಟ್​ ಮೂಲಕ ಸ್ಮರಿಸಿದ ಗಣ್ಯರು

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು