AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿ ಅತಿ ಜನಪ್ರಿಯ ನಾಯಕ!

ವಿಶ್ವದ ನಾನಾ ನಾಯಕರ ಜನಪ್ರಿಯತೆಯನ್ನು ಆಧರಿಸಿ ಅವರುಗಳಿಗೆ ರೇಟಿಂಗ್​ ನೀಡಲಾಗಿದೆ. ವಿಶ್ವದ ನಾನಾ ನಾಯಕರನ್ನು ಈ ಸಮೀಕ್ಷೆಯಲ್ಲಿ ಒಳಪಡಿಸಲಾಗಿತ್ತು. ಈ ವೇಳೆ ನರೇಂದ್ರ ಮೋದಿ ಅವರ ಅನುಮೋದನೆ ರೇಟಿಂಗ್​ ಉಳಿದ ನಾಯಕರಿಗಿಂತ ಹೆಚ್ಚಿದೆ.

ವಿಶ್ವ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿ ಅತಿ ಜನಪ್ರಿಯ ನಾಯಕ!
ಭಾರತ-ಜಪಾನ್ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 02, 2021 | 2:44 PM

Share

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್​ ನಿರಂತರವಾಗಿ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಸರ್ಕಾರದ ಬಳಿ ಸಾಧ್ಯವಾಗಿಲ್ಲ. ಇನ್ನು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕಡಿಮೆ ಆಗಿಲ್ಲ ಎಂದು ಅಮೆರಿಕ ಮೂಲದ ಸಮೀಕ್ಷಾ ಸಂಸ್ಥೆ ಮಾರ್ನಿಂಗ್​ ಕನ್ಸಲ್ಟ್​ ಹೇಳಿದೆ.

ವಿಶ್ವದ ನಾನಾ ನಾಯಕರನ್ನು ಈ ಸಮೀಕ್ಷೆಯಲ್ಲಿ ಒಳಪಡಿಸಲಾಗಿತ್ತು. ಅವರ ಜನಪ್ರಿಯತೆಯನ್ನು ಆಧರಿಸಿ ಅವರುಗಳಿಗೆ ರೇಟಿಂಗ್​ ನೀಡಲಾಗಿದೆ.ಈ ಪೈಕಿ ನರೇಂದ್ರ ಮೋದಿ ಅವರ ಅನುಮೋದನೆ ರೇಟಿಂಗ್​ ಉಳಿದ ನಾಯಕರಿಗಿಂತ ಹೆಚ್ಚಿದೆ. ಮೋದಿ ಕಾರ್ಯಕ್ಕೆ ಶೇ. 55 ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶೇ.20 ಜನರು ಮೋದಿ ಕಾರ್ಯದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಆಸ್ಟ್ರೇಲಿಯಾ, ಬ್ರೆಜಿಲ್​, ಕೆನಡಾ, ಫ್ರಾನ್ಸ್​, ಜರ್ಮನಿ, ಭಾರತ, ಇಟಲಿ, ಜಪಾನ್​, ಮೆಕ್ಸಿಕೋ, ದಕ್ಷಿಣ ಕೊರಿಯಾ, ಸ್ಪೇನ್​, ಇಂಗ್ಲೆಂಡ್​, ಅಮೆರಿಕದ ನಾಯಕರನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿತ್ತು. 13 ರಾಷ್ಟ್ರದ ನಾಯಕರಲ್ಲಿ ಮೋದಿಗೆ ಅತಿ ಹೆಚ್ಚು ರೇಟಿಂಗ್​ ದೊರೆತಿದೆ.

ಇನ್ನು, ಇಂಗ್ಲೆಡ್ ಪ್ರಧಾನಿ ಬೋರಿಸ್​ ಜಾನ್ಸನ್​ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿರುವುದಕ್ಕಿಂತ ಅಸಮಾಧಾನ ಹೊರ ಹಾಕಿದವರೇ ಹೆಚ್ಚು.

ಹೊಸ ವರ್ಷದ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಕವಿತೆ ‘ಈಗಷ್ಟೇ ಸೂರ್ಯ ಉದಯಿಸಿದ್ದಾನೆ’

ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ