AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ರಿಯಲ್ ಹಿಂದೂ ರಾಹುಲ್ ಗಾಂಧಿ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಬಿಜೆಪಿಯು ಹುಟ್ಟುಹಾಕಿದೆ.ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ
ನರೇಂದ್ರ ಮೋದಿ-ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Aug 09, 2024 | 11:58 AM

Share

ರಿಯಲ್​ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಎಕ್ಸ್​ನಲ್ಲಿ ಬಿಜೆಪಿಯು ಹುಟ್ಟುಹಾಕಿದೆ. ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿರುವ ಮೊಹಮ್ಮದ್ ಯೂಸುಫ್​ಗೆ ಶುಭಾಶಯ ತಿಳಿಸಿದ್ದಾರೆ. ಜತೆಗೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮಾತನಾಡಿದ್ದಾರೆ.

ಆದರೆ ರಾಹುಲ್ ಗಾಂಧಿಯಾಗಲಿ, ಪ್ರಿಯಾಂಕಾಗಾಂಧಿಯಾಗಲಿ ಕೇವಲ ಯೂನಸ್​ಜೆ ಶುಭಾಶಯ ತಿಳಿಸಿರುವುದು ಬಿಟ್ಟರೆ ಯಾರೂ ಕೂಡ ಹಿಂದೂಗಳ ಸುರಕ್ಷತೆ ಬಗ್ಗೆ ಮಾತನಾಡಿಲ್ಲ.

ಇನ್ನು ಗಾಜಾ ವಿಚಾರಕ್ಕೆ ಬಂದರೆ, ಅಲ್ಲಿನ ಸಮಸ್ಯೆ ಕುರಿತು ಗಮನ ಕೊಟ್ಟಂತೆ ಇಲ್ಲಿ ಕೊಟ್ಟಿಲ್ಲ, ಗಾಜಾದಂತಹ ಸಮಸ್ಯೆಗಳ ಕುರಿತು, ಗಮನ ಸೆಳೆಯಲು ದೀರ್ಘ ಪೋಸ್ಟ್‌ಗಳನ್ನು ರಾಹುಲ್ ಗಾಂಧಿ ಮಾಡಿದ್ದರು.

ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬರೆದಿದ್ದರು. ಹೀಗಾಗಿ ನರೇಂದ್ರ ಮೋದಿ ನಿಜವಾದ ಹಿಂದೂ ಆದರೆ ರಾಹುಲ್ ರೀಲ್ ಹಿಂದೂ ಎಂದು ಪೋಸ್ಟ್​ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್