AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ರಿಯಲ್ ಹಿಂದೂ ರಾಹುಲ್ ಗಾಂಧಿ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಬಿಜೆಪಿಯು ಹುಟ್ಟುಹಾಕಿದೆ.ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ
ನರೇಂದ್ರ ಮೋದಿ-ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Aug 09, 2024 | 11:58 AM

Share

ರಿಯಲ್​ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಎಕ್ಸ್​ನಲ್ಲಿ ಬಿಜೆಪಿಯು ಹುಟ್ಟುಹಾಕಿದೆ. ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿರುವ ಮೊಹಮ್ಮದ್ ಯೂಸುಫ್​ಗೆ ಶುಭಾಶಯ ತಿಳಿಸಿದ್ದಾರೆ. ಜತೆಗೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮಾತನಾಡಿದ್ದಾರೆ.

ಆದರೆ ರಾಹುಲ್ ಗಾಂಧಿಯಾಗಲಿ, ಪ್ರಿಯಾಂಕಾಗಾಂಧಿಯಾಗಲಿ ಕೇವಲ ಯೂನಸ್​ಜೆ ಶುಭಾಶಯ ತಿಳಿಸಿರುವುದು ಬಿಟ್ಟರೆ ಯಾರೂ ಕೂಡ ಹಿಂದೂಗಳ ಸುರಕ್ಷತೆ ಬಗ್ಗೆ ಮಾತನಾಡಿಲ್ಲ.

ಇನ್ನು ಗಾಜಾ ವಿಚಾರಕ್ಕೆ ಬಂದರೆ, ಅಲ್ಲಿನ ಸಮಸ್ಯೆ ಕುರಿತು ಗಮನ ಕೊಟ್ಟಂತೆ ಇಲ್ಲಿ ಕೊಟ್ಟಿಲ್ಲ, ಗಾಜಾದಂತಹ ಸಮಸ್ಯೆಗಳ ಕುರಿತು, ಗಮನ ಸೆಳೆಯಲು ದೀರ್ಘ ಪೋಸ್ಟ್‌ಗಳನ್ನು ರಾಹುಲ್ ಗಾಂಧಿ ಮಾಡಿದ್ದರು.

ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬರೆದಿದ್ದರು. ಹೀಗಾಗಿ ನರೇಂದ್ರ ಮೋದಿ ನಿಜವಾದ ಹಿಂದೂ ಆದರೆ ರಾಹುಲ್ ರೀಲ್ ಹಿಂದೂ ಎಂದು ಪೋಸ್ಟ್​ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​