AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ರಿಯಲ್ ಹಿಂದೂ ರಾಹುಲ್ ಗಾಂಧಿ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಬಿಜೆಪಿಯು ಹುಟ್ಟುಹಾಕಿದೆ.ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ
ನರೇಂದ್ರ ಮೋದಿ-ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Aug 09, 2024 | 11:58 AM

Share

ರಿಯಲ್​ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಎಕ್ಸ್​ನಲ್ಲಿ ಬಿಜೆಪಿಯು ಹುಟ್ಟುಹಾಕಿದೆ. ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿರುವ ಮೊಹಮ್ಮದ್ ಯೂಸುಫ್​ಗೆ ಶುಭಾಶಯ ತಿಳಿಸಿದ್ದಾರೆ. ಜತೆಗೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮಾತನಾಡಿದ್ದಾರೆ.

ಆದರೆ ರಾಹುಲ್ ಗಾಂಧಿಯಾಗಲಿ, ಪ್ರಿಯಾಂಕಾಗಾಂಧಿಯಾಗಲಿ ಕೇವಲ ಯೂನಸ್​ಜೆ ಶುಭಾಶಯ ತಿಳಿಸಿರುವುದು ಬಿಟ್ಟರೆ ಯಾರೂ ಕೂಡ ಹಿಂದೂಗಳ ಸುರಕ್ಷತೆ ಬಗ್ಗೆ ಮಾತನಾಡಿಲ್ಲ.

ಇನ್ನು ಗಾಜಾ ವಿಚಾರಕ್ಕೆ ಬಂದರೆ, ಅಲ್ಲಿನ ಸಮಸ್ಯೆ ಕುರಿತು ಗಮನ ಕೊಟ್ಟಂತೆ ಇಲ್ಲಿ ಕೊಟ್ಟಿಲ್ಲ, ಗಾಜಾದಂತಹ ಸಮಸ್ಯೆಗಳ ಕುರಿತು, ಗಮನ ಸೆಳೆಯಲು ದೀರ್ಘ ಪೋಸ್ಟ್‌ಗಳನ್ನು ರಾಹುಲ್ ಗಾಂಧಿ ಮಾಡಿದ್ದರು.

ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬರೆದಿದ್ದರು. ಹೀಗಾಗಿ ನರೇಂದ್ರ ಮೋದಿ ನಿಜವಾದ ಹಿಂದೂ ಆದರೆ ರಾಹುಲ್ ರೀಲ್ ಹಿಂದೂ ಎಂದು ಪೋಸ್ಟ್​ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ