AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ರಿಯಲ್ ಹಿಂದೂ ರಾಹುಲ್ ಗಾಂಧಿ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಬಿಜೆಪಿಯು ಹುಟ್ಟುಹಾಕಿದೆ.ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ
ನರೇಂದ್ರ ಮೋದಿ-ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Aug 09, 2024 | 11:58 AM

Share

ರಿಯಲ್​ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಎಕ್ಸ್​ನಲ್ಲಿ ಬಿಜೆಪಿಯು ಹುಟ್ಟುಹಾಕಿದೆ. ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿರುವ ಮೊಹಮ್ಮದ್ ಯೂಸುಫ್​ಗೆ ಶುಭಾಶಯ ತಿಳಿಸಿದ್ದಾರೆ. ಜತೆಗೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮಾತನಾಡಿದ್ದಾರೆ.

ಆದರೆ ರಾಹುಲ್ ಗಾಂಧಿಯಾಗಲಿ, ಪ್ರಿಯಾಂಕಾಗಾಂಧಿಯಾಗಲಿ ಕೇವಲ ಯೂನಸ್​ಜೆ ಶುಭಾಶಯ ತಿಳಿಸಿರುವುದು ಬಿಟ್ಟರೆ ಯಾರೂ ಕೂಡ ಹಿಂದೂಗಳ ಸುರಕ್ಷತೆ ಬಗ್ಗೆ ಮಾತನಾಡಿಲ್ಲ.

ಇನ್ನು ಗಾಜಾ ವಿಚಾರಕ್ಕೆ ಬಂದರೆ, ಅಲ್ಲಿನ ಸಮಸ್ಯೆ ಕುರಿತು ಗಮನ ಕೊಟ್ಟಂತೆ ಇಲ್ಲಿ ಕೊಟ್ಟಿಲ್ಲ, ಗಾಜಾದಂತಹ ಸಮಸ್ಯೆಗಳ ಕುರಿತು, ಗಮನ ಸೆಳೆಯಲು ದೀರ್ಘ ಪೋಸ್ಟ್‌ಗಳನ್ನು ರಾಹುಲ್ ಗಾಂಧಿ ಮಾಡಿದ್ದರು.

ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬರೆದಿದ್ದರು. ಹೀಗಾಗಿ ನರೇಂದ್ರ ಮೋದಿ ನಿಜವಾದ ಹಿಂದೂ ಆದರೆ ರಾಹುಲ್ ರೀಲ್ ಹಿಂದೂ ಎಂದು ಪೋಸ್ಟ್​ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್