AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ರಿಯಲ್ ಹಿಂದೂ ರಾಹುಲ್ ಗಾಂಧಿ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಬಿಜೆಪಿಯು ಹುಟ್ಟುಹಾಕಿದೆ.ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ
ನರೇಂದ್ರ ಮೋದಿ-ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Aug 09, 2024 | 11:58 AM

Share

ರಿಯಲ್​ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಎಕ್ಸ್​ನಲ್ಲಿ ಬಿಜೆಪಿಯು ಹುಟ್ಟುಹಾಕಿದೆ. ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿರುವ ಮೊಹಮ್ಮದ್ ಯೂಸುಫ್​ಗೆ ಶುಭಾಶಯ ತಿಳಿಸಿದ್ದಾರೆ. ಜತೆಗೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮಾತನಾಡಿದ್ದಾರೆ.

ಆದರೆ ರಾಹುಲ್ ಗಾಂಧಿಯಾಗಲಿ, ಪ್ರಿಯಾಂಕಾಗಾಂಧಿಯಾಗಲಿ ಕೇವಲ ಯೂನಸ್​ಜೆ ಶುಭಾಶಯ ತಿಳಿಸಿರುವುದು ಬಿಟ್ಟರೆ ಯಾರೂ ಕೂಡ ಹಿಂದೂಗಳ ಸುರಕ್ಷತೆ ಬಗ್ಗೆ ಮಾತನಾಡಿಲ್ಲ.

ಇನ್ನು ಗಾಜಾ ವಿಚಾರಕ್ಕೆ ಬಂದರೆ, ಅಲ್ಲಿನ ಸಮಸ್ಯೆ ಕುರಿತು ಗಮನ ಕೊಟ್ಟಂತೆ ಇಲ್ಲಿ ಕೊಟ್ಟಿಲ್ಲ, ಗಾಜಾದಂತಹ ಸಮಸ್ಯೆಗಳ ಕುರಿತು, ಗಮನ ಸೆಳೆಯಲು ದೀರ್ಘ ಪೋಸ್ಟ್‌ಗಳನ್ನು ರಾಹುಲ್ ಗಾಂಧಿ ಮಾಡಿದ್ದರು.

ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬರೆದಿದ್ದರು. ಹೀಗಾಗಿ ನರೇಂದ್ರ ಮೋದಿ ನಿಜವಾದ ಹಿಂದೂ ಆದರೆ ರಾಹುಲ್ ರೀಲ್ ಹಿಂದೂ ಎಂದು ಪೋಸ್ಟ್​ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು