AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ರಿಯಲ್ ಹಿಂದೂ ರಾಹುಲ್ ಗಾಂಧಿ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಬಿಜೆಪಿಯು ಹುಟ್ಟುಹಾಕಿದೆ.ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ರಿಯಲ್​ ಹಿಂದೂ ವರ್ಸಸ್ ರೀಲ್​ ಹಿಂದೂ ಚರ್ಚೆ ಹುಟ್ಟುಹಾಕಿದ ಬಿಜೆಪಿ
ನರೇಂದ್ರ ಮೋದಿ-ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Aug 09, 2024 | 11:58 AM

Share

ರಿಯಲ್​ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಚರ್ಚೆಯನ್ನು ಎಕ್ಸ್​ನಲ್ಲಿ ಬಿಜೆಪಿಯು ಹುಟ್ಟುಹಾಕಿದೆ. ಕಾಂಗ್ರೆಸ್​ ಪಕ್ಷಕ್ಕೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರ ಶೆಹಜಾದ್ ಎಕ್ಸ್​ ಖಾತೆಯಲ್ಲಿ ರಿಯಲ್ ಹಿಂದೂ ವರ್ಸಸ್ ರೀಲ್ ಹಿಂದೂ ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಬೇರೆ ಬೇರೆ ಸಂದರ್ಭಗಳಲ್ಲಿ ವಿಭಿನ್ನ ವಿಚಾರಧಾರೆಯೊಂದಿಗೆ ಮಾಡಿರುವ ಪೋಸ್ಟ್​​ ಅನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿರುವ ಮೊಹಮ್ಮದ್ ಯೂಸುಫ್​ಗೆ ಶುಭಾಶಯ ತಿಳಿಸಿದ್ದಾರೆ. ಜತೆಗೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮಾತನಾಡಿದ್ದಾರೆ.

ಆದರೆ ರಾಹುಲ್ ಗಾಂಧಿಯಾಗಲಿ, ಪ್ರಿಯಾಂಕಾಗಾಂಧಿಯಾಗಲಿ ಕೇವಲ ಯೂನಸ್​ಜೆ ಶುಭಾಶಯ ತಿಳಿಸಿರುವುದು ಬಿಟ್ಟರೆ ಯಾರೂ ಕೂಡ ಹಿಂದೂಗಳ ಸುರಕ್ಷತೆ ಬಗ್ಗೆ ಮಾತನಾಡಿಲ್ಲ.

ಇನ್ನು ಗಾಜಾ ವಿಚಾರಕ್ಕೆ ಬಂದರೆ, ಅಲ್ಲಿನ ಸಮಸ್ಯೆ ಕುರಿತು ಗಮನ ಕೊಟ್ಟಂತೆ ಇಲ್ಲಿ ಕೊಟ್ಟಿಲ್ಲ, ಗಾಜಾದಂತಹ ಸಮಸ್ಯೆಗಳ ಕುರಿತು, ಗಮನ ಸೆಳೆಯಲು ದೀರ್ಘ ಪೋಸ್ಟ್‌ಗಳನ್ನು ರಾಹುಲ್ ಗಾಂಧಿ ಮಾಡಿದ್ದರು.

ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬರೆದಿದ್ದರು. ಹೀಗಾಗಿ ನರೇಂದ್ರ ಮೋದಿ ನಿಜವಾದ ಹಿಂದೂ ಆದರೆ ರಾಹುಲ್ ರೀಲ್ ಹಿಂದೂ ಎಂದು ಪೋಸ್ಟ್​ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?