AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LK Advani Birthday: 93ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಭೀಷ್ಮ

ದೆಹಲಿ: ಬಿಜೆಪಿ ಹಿರಿಯ ನಾಯಕ  ಎಲ್.ಕೆ.ಅಡ್ವಾಣಿ 93ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ L.K.ಅಡ್ವಾಣಿ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿ ಜೊತೆ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಅಡ್ವಾಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಡ್ವಾಣಿ ನಿವಾಸದಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿದ್ದು ಪರಸ್ಪರ ಸಿಹಿ ತಿನ್ನಿಸಿ ಮೋದಿ ಹಾಗೂ ಅಡ್ವಾಣಿ ಸಂಭ್ರಮಿಸಿದ್ದಾರೆ. #WATCH Delhi: Prime Minister Narendra Modi visits senior BJP […]

LK Advani Birthday: 93ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಭೀಷ್ಮ
Follow us
ಆಯೇಷಾ ಬಾನು
|

Updated on: Nov 08, 2020 | 11:26 AM

ದೆಹಲಿ: ಬಿಜೆಪಿ ಹಿರಿಯ ನಾಯಕ  ಎಲ್.ಕೆ.ಅಡ್ವಾಣಿ 93ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ L.K.ಅಡ್ವಾಣಿ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ಈ ವೇಳೆ ಮೋದಿ ಜೊತೆ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಅಡ್ವಾಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಡ್ವಾಣಿ ನಿವಾಸದಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿದ್ದು ಪರಸ್ಪರ ಸಿಹಿ ತಿನ್ನಿಸಿ ಮೋದಿ ಹಾಗೂ ಅಡ್ವಾಣಿ ಸಂಭ್ರಮಿಸಿದ್ದಾರೆ.

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ