AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ರಾಜಕಾರಣ ಕಿತ್ತೊಗೆಯಬೇಕು: ಪ್ರಧಾನಿ ಮೋದಿ

ರಾಜಕೀಯ ಕ್ಷೇತ್ರಕ್ಕೆ ಪ್ರಾಮಾಣಿಕವಾಗಿ ಕಾಲಿಡಬೇಕು. ಯಾವುದೇ ರೀತಿಯ ಸ್ವಾರ್ಥಕ್ಕೆ ಒಳಪಡದೇ ಇದ್ದಾಗ ಜನರು ಮೆಚ್ಚಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿ ಹೇಳಿದರು.

ಕೌಟುಂಬಿಕ ರಾಜಕಾರಣ ಕಿತ್ತೊಗೆಯಬೇಕು: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 12, 2021 | 4:36 PM

Share

ದೆಹಲಿ: ವಂಶಪಾರಂಪರ್ಯ ರಾಜಕಾರಣ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು. ಅದನ್ನು ಬುಡಸಮೇತ ಕಿತ್ತು ಎಸೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ 2ನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ಪಾರಂಪರಿಕ ರಾಜಕೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ. ಹೀಗಾಗಿ ರಾಜಕಾರಣಕ್ಕೆ ಯುವ ಜನತೆ ಬರಬೇಕು. ಕೆಲವೊಂದು ಸಕಾರಾತ್ಮಕ ಬದಲಾವಣೆಗಾಗಿ ಯುವ ಜನತೆಯು ಅನಿವಾರ್ಯವಾಗಿ ರಾಜಕೀಯಕ್ಕೆ ಕಾಲಿಡಬೇಕಾಗುತ್ತದೆ ಎಂದು ತಿಳಿಸಿದರು.

ಕುಟುಂಬ ರಾಜಕಾರಣ ಉಳಿಸುವ ನಿಟ್ಟಿನಲ್ಲಿ ಹಲವರು ಯೋಚಿಸುತ್ತಾರೆ. ಇದು ದೇಶದ ಅಭಿವೃದ್ದಿಗೆ ಒಳಿತಲ್ಲ. ನಿಸ್ವಾರ್ಥ ಮನಸ್ಸಿನಿಂದ ರಾಜಕೀಯಕ್ಕೆ ಬರಬೇಕಾಗುತ್ತದೆ ಎಂದು ತಿಳಿಸಿದ ಪ್ರಧಾನಿ ಮೋದಿ ವಿವೇಕಾನಂದರ ವಿಚಾರಗಳು ಎಲ್ಲರಿಗೂ ಸ್ಫೂರ್ತಿ. ಇವರ ವಿಚಾರಗಳನ್ನು ಮನಗಂಡು ಸಾಗಿದರೆ ಯಶಸ್ಸು ಸಾಧ್ಯವೆಂದರು.

ರಾಜಕೀಯ ಕ್ಷೇತ್ರಕ್ಕೆ ಪ್ರಾಮಾಣಿಕವಾಗಿ ಕಾಲಿಡಬೇಕು. ಯಾವುದೇ ರೀತಿಯ ಸ್ವಾರ್ಥಕ್ಕೆ ಒಳಪಡದೇ ಇದ್ದಾಗ ಜನರು ಮೆಚ್ಚಿಕೊಳ್ಳುತ್ತಾರೆ ಎಂದು ತಿಳಿ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ನಡೆದ ಯುವ ಸಂಸತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಭಾಗವಹಿಸಿದ್ದರು.

ಸಾಮುದಾಯಿಕ ರೋಗ ಪ್ರತಿರೋಧ ಶಕ್ತಿ ಹೆಚ್ಚಾಗುತ್ತಿಲ್ಲ.. ಹಾಗಾದರೆ ಏನು ಮಾಡಬೇಕು? WHO ಹೇಳುವುದೇನು?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ