AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಭೋಜ್​ಪು​ರಿ ಗಾದೆ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟ ನರೇಂದ್ರ ಮೋದಿ

Parliament: ತಾವು ಮಾಡುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ವಿಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸೂಚ್ಯವಾಗಿ ಹೇಳಿದ ಮೋದಿ 'ನಾ ಖೇಲಬ್, ನಾ ಖೇಲೆ ದೇ, ಖೇಲಾ ಕೆ ಬಿಗಾಡೆ' ಎಂಬ ಭೋಜ್​ಪುರಿ ಗಾದೆಯನ್ನು ಉಲ್ಲೇಖಿಸಿದ್ದಾರೆ.

ಲೋಕಸಭೆಯಲ್ಲಿ ಭೋಜ್​ಪು​ರಿ ಗಾದೆ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟ ನರೇಂದ್ರ ಮೋದಿ
ಲೋಕಸಭೆಯಲ್ಲಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Feb 10, 2021 | 8:22 PM

Share

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭೋಜ್​ಪು​ರಿ ಗಾದೆಯೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ತಾವು ಮಾಡುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ವಿಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸೂಚ್ಯವಾಗಿ ಹೇಳಿದ ಮೋದಿ ‘ನಾ ಖೇಲಬ್, ನಾ ಖೇಲೆ ದೇ, ಖೇಲಾ ಕೆ ಬಿಗಾಡೆ’ ಎಂಬ ಭೋಜ್​ಪುರಿ ಗಾದೆಯನ್ನುಉಲ್ಲೇಖಿಸಿದ್ದಾರೆ. ‘ಆಟವಾಡಲ್ಲ, ಆಟವಾಡಲೂ ಬಿಡಲ್ಲ, ಆಟವನ್ನು ಕೆಡಿಸಿ ಬಿಡುವುದು’ ಎಂದು ಈ ಗಾದೆ ಮಾತಿನ ಅರ್ಥ.

ಇದಕ್ಕಿಂತ ಮುನ್ನ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ ಮೋದಿ, ಕಾಂಗ್ರೆಸ್ ಈ ದೇಶದ ಹಳೇ ಪಕ್ಷ. ಅವರು ಸುಮಾರು 6 ದಶಕಗಳ ಕಾಲ ಅಧಿಕಾರದಲ್ಲಿದ್ದರು. ಆದರೆ ಈಗ ಆ ಪಕ್ಷ ಯಾವ ರೀತಿ ಆಗಿದೆ? ಕಾಂಗ್ರೆಸ್ ವಿಭಜಿತ ಪಕ್ಷವಾಗಿದೆ. ಅವರು ಎಷ್ಟು ಗೊಂದಲದಲ್ಲಿದ್ದಾರೆ ಎಂದರೆ ರಾಜ್ಯ ಸಭೆಯಲ್ಲೊಂದು, ಲೋಕಸಭೆಯಲ್ಲೊಂದು ರೀತಿ ನಡೆದುಕೊಳ್ಳುತ್ತಾರೆ ಎಂದಿದ್ದಾರೆ.

ಕಳೆದ 6 ವರ್ಷಗಳಿಂದ ನೋಡುತ್ತಲೇ ಇದ್ದೇನೆ, ವಿಪಕ್ಷದ ಅಜೆಂಡಾಗಳು ಎಷ್ಟು ಬಾರಿ ಬದಲಾದವು. ನಾವು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿದ್ದೆವು. ಆದರೆ ಈಗ ಯಾರೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಶರದ್ ಪವಾರ್ ಅವರ ಮಾತನ್ನು ಉಲ್ಲೇಖಿಸಿದ ಮೋದಿ, ಅವರೀಗ  ಜನರನ್ನು ಮರಳು ಮಾಡುತ್ತಿದ್ದಾರೆ. ಈ ಹಿಂದೆ ಅವರು ಎಪಿಎಂಸಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Narendra Modi In Lok Sabha | ಕೃಷಿ ಸುಧಾರಣೆಗೆ ಸರ್ಕಾರದ ಮಧ್ಯಪ್ರವೇಶ ಅನಿವಾರ್ಯ; ನೂತನ ಕೃಷಿ ಕಾಯ್ದೆಗಳಿಗೆ ನರೇಂದ್ರ ಮೋದಿ ಸಮರ್ಥನೆ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ