AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ: ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ಮಾಡಲಿದ್ದಾರೆ ಪ್ರಧಾನಿ ಮೋದಿ

ದೆಹಲಿ: ಬಹು ನಿರೀಕ್ಷಿತ ಉತ್ತರಪ್ರದೇಶದ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಇದೇ ಆಗಸ್ಟ್ 5ರಂದು ಪ್ರಧಾನಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ವಿಷ್ಣು ದೇಗುಲದ ಮಾದರಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಈ ಮೊದಲು ದೇವಾಲಯಕ್ಕೆ 3 ಗೋಪುರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿತ್ತು ಆದರೆ ಈಗ ಐದು ಗೋಪುರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆ. ದೇವಾಲಯದ ಉದ್ದ, ಅಗಲ, ಎತ್ತರ ಹೆಚ್ಚಿಸಲು ನಿರ್ಧರಿಸಲಾಗಿದೆ. ದೇವಾಲಯಕ್ಕೆ ಮೊದಲು ಬೆಳ್ಳಿ ಇಟ್ಟಿಗೆ ಇಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ನೆರವೇರಿಸುತ್ತಾರೆ. 60 […]

ರಾಮ ಮಂದಿರ: ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ಮಾಡಲಿದ್ದಾರೆ ಪ್ರಧಾನಿ ಮೋದಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jul 20, 2020 | 1:05 PM

Share

ದೆಹಲಿ: ಬಹು ನಿರೀಕ್ಷಿತ ಉತ್ತರಪ್ರದೇಶದ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಇದೇ ಆಗಸ್ಟ್ 5ರಂದು ಪ್ರಧಾನಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ವಿಷ್ಣು ದೇಗುಲದ ಮಾದರಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಈ ಮೊದಲು ದೇವಾಲಯಕ್ಕೆ 3 ಗೋಪುರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿತ್ತು ಆದರೆ ಈಗ ಐದು ಗೋಪುರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆ. ದೇವಾಲಯದ ಉದ್ದ, ಅಗಲ, ಎತ್ತರ ಹೆಚ್ಚಿಸಲು ನಿರ್ಧರಿಸಲಾಗಿದೆ. ದೇವಾಲಯಕ್ಕೆ ಮೊದಲು ಬೆಳ್ಳಿ ಇಟ್ಟಿಗೆ ಇಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ನೆರವೇರಿಸುತ್ತಾರೆ. 60 ಅಡಿ ಆಳ ಪಾಯ ತೆಗೆದು ಅಡಿಪಾಯ ಹಾಕಲಾಗುತ್ತೆ.

ಆಗಸ್ಟ್ 5 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.15 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಗೆ ಭೇಟಿ ನೀಡಿ ಅಂದೇ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸುವ ಸಾಧ್ಯತೆ ಇದೆ. ಮಧ್ಯಾಹ್ನ 12.15 ಕ್ಕೆ ಮಂದಿರ ನಿರ್ಮಾಣಕ್ಕೆ ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ಮಾಡಲಾಗುತ್ತೆ. ಆಗಸ್ಟ್ 3ರಿಂದ 3 ದಿನಗಳ ಕಾಲ ಅಯೋಧ್ಯೆಯಲ್ಲಿ ವೈದಿಕ ಪೂಜೆ, ಪುನಸ್ಕಾರ ನಡೆಯುತ್ತೆ. ಆಗಸ್ಟ್ 4 ರಂದು ಅಯೋಧ್ಯೆಯಲ್ಲಿ ರಾಮಾಚಾರ್ಯ ಪೂಜೆ ನಡೆಯಲಿದೆ. ಇನ್ನು ಅಯೋಧ್ಯೆಗೆ ಪ್ರಧಾನಿ ಭೇಟಿ ಬಗ್ಗೆ ಪ್ರಧಾನಿ ಕಚೇರಿಯಿಂದ ಅಧಿಕೃತ ಹೇಳಿಕೆ ಮಾತ್ರ ಬಾಕಿ ಇದೆ. ಯುಪಿ ಸರ್ಕಾರ, ಅಯೋಧ್ಯೆಯ ರಾಮಮಂದಿರ ಟ್ರಸ್ಟ್ ಎಲ್ಲ ಸಿದ್ದತೆ ಮಾಡಿಕೊಳ್ಳುತ್ತಿದೆ.

Published On - 11:23 am, Mon, 20 July 20

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು