AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮಾತೆ ಸ್ಮರಣಾರ್ಥ ಇಂದು ಬಿಡುಗಡೆಯಾಗಲಿದೆ 100 ರೂ ನಾಣ್ಯ..

ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರು. ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವದ ಆಚರಣೆಯಲ್ಲಿ ನಾಣ್ಯವನ್ನು ಬಿಡುಗಡೆ ಮಾಡಲಾಗುತ್ತಿದೆ. […]

ರಾಜಮಾತೆ ಸ್ಮರಣಾರ್ಥ ಇಂದು ಬಿಡುಗಡೆಯಾಗಲಿದೆ 100 ರೂ ನಾಣ್ಯ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 12, 2020 | 10:12 AM

Share

ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರು. ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವದ ಆಚರಣೆಯಲ್ಲಿ ನಾಣ್ಯವನ್ನು ಬಿಡುಗಡೆ ಮಾಡಲಾಗುತ್ತಿದೆ.

ಈ ಸಂಭ್ರಮಾಚರಣೆಯ ಅಂಗವಾಗಿ ವಿಶೇಷ ಸ್ಮರಣಾರ್ಥ ನಾಣ್ಯವನ್ನು ಹಣಕಾಸು ಸಚಿವಾಲಯ ಮುದ್ರಿಸಿದ್ದು, ದಿವಂಗತ ವಿಜಯರಾಜೇ ಸಿಂಧಿಯಾ ಕುಟುಂಬ ಸದಸ್ಯರು ಮತ್ತು ಇತರ ಗಣ್ಯರು ವರ್ಚುವಲ್ ಪ್ಲಾಟ್‌ಫಾರ್ಮ್ ಮೂಲಕ ದೇಶದ ವಿವಿಧ ಸ್ಥಳಗಳಿಂದ ಸಮಾರಂಭಕ್ಕೆ ಸೇರಲಿದ್ದಾರೆ. ವಿಜಯರಾಜೇ ಸಿಂಧಿಯಾ ಅವರು ಲೋಕಸಭೆಗೆ 7 ಬಾರಿ ಮತ್ತು ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರು.

Published On - 7:46 am, Mon, 12 October 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ