AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮಾತೆ ಸ್ಮರಣಾರ್ಥ ಇಂದು ಬಿಡುಗಡೆಯಾಗಲಿದೆ 100 ರೂ ನಾಣ್ಯ..

ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರು. ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವದ ಆಚರಣೆಯಲ್ಲಿ ನಾಣ್ಯವನ್ನು ಬಿಡುಗಡೆ ಮಾಡಲಾಗುತ್ತಿದೆ. […]

ರಾಜಮಾತೆ ಸ್ಮರಣಾರ್ಥ ಇಂದು ಬಿಡುಗಡೆಯಾಗಲಿದೆ 100 ರೂ ನಾಣ್ಯ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 12, 2020 | 10:12 AM

Share

ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರು. ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವದ ಆಚರಣೆಯಲ್ಲಿ ನಾಣ್ಯವನ್ನು ಬಿಡುಗಡೆ ಮಾಡಲಾಗುತ್ತಿದೆ.

ಈ ಸಂಭ್ರಮಾಚರಣೆಯ ಅಂಗವಾಗಿ ವಿಶೇಷ ಸ್ಮರಣಾರ್ಥ ನಾಣ್ಯವನ್ನು ಹಣಕಾಸು ಸಚಿವಾಲಯ ಮುದ್ರಿಸಿದ್ದು, ದಿವಂಗತ ವಿಜಯರಾಜೇ ಸಿಂಧಿಯಾ ಕುಟುಂಬ ಸದಸ್ಯರು ಮತ್ತು ಇತರ ಗಣ್ಯರು ವರ್ಚುವಲ್ ಪ್ಲಾಟ್‌ಫಾರ್ಮ್ ಮೂಲಕ ದೇಶದ ವಿವಿಧ ಸ್ಥಳಗಳಿಂದ ಸಮಾರಂಭಕ್ಕೆ ಸೇರಲಿದ್ದಾರೆ. ವಿಜಯರಾಜೇ ಸಿಂಧಿಯಾ ಅವರು ಲೋಕಸಭೆಗೆ 7 ಬಾರಿ ಮತ್ತು ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರು.

Published On - 7:46 am, Mon, 12 October 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?