AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಚುನಾವಣೆಯಲ್ಲೂ ಗೆಲ್ಲುತ್ತೇವೆ, ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ

ಅಮಿತ್​ ಶಾ ಗುಜರಾತ್​​ನ ಗಾಂಧಿನಗರಕ್ಕೆ ಸರ್ಕಾರಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ ಮಾಡಲು ಆಗಮಿಸಿದ್ದರು. ಇದೇ ವೇಳೆ ಪಾನ್ಸಾರ್​​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಉದ್ಘಾಟಿಸಿದ್ದಾರೆ.

2024ರ ಚುನಾವಣೆಯಲ್ಲೂ ಗೆಲ್ಲುತ್ತೇವೆ, ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ
ಅಮಿತ್​ ಶಾ
Lakshmi Hegde
|

Updated on: Oct 09, 2021 | 9:06 AM

Share

ಅಹ್ಮದಾಬಾದ್​: 2024ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ ಅಭ್ಯರ್ಥಿ. ಮುಂದಿನ ಅವಧಿಗೂ ಖಂಡಿತ ಅವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ. ಹಾಗೇ, ಪ್ರಧಾನಿ ಮೋದಿಯವರನ್ನು ಬಿಟ್ಟು ಇನ್ಯಾವ ನಾಯಕನೂ ಹೀಗೆ 20 ವರ್ಷಗಳಿಗಿಂತಲೂ ಹೆಚ್ಚಿನ ಕಾಲ ನಿರಂತರವಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲ ಎಂದೂ ಅವರು ತಿಳಿಸಿದ್ದಾರೆ. 

ಗುಜರಾತ್​​ನ ಗಾಂಧಿನಗರದ ಪಾನ್ಸಾರ್​​​ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್​ 7ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಗೆ ಕಾಲಿಟ್ಟು 20ವರ್ಷವಾಯಿತು. ಜಗತ್ತಿನ ಇನ್ಯಾವ ನಾಯಕನೂ ಹೀಗೆ  20 ವರ್ಷಗಳ ಕಾಲ ಬ್ರೇಕ್​ ಇಲ್ಲದೆ, ನಿರಂತರವಾಗಿ ಜನರ ಸೇವೆ ಮಾಡಿದ ಉದಾಹರಣೆಯಿಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದು ಕಷ್ಟ. ಅಂಥದ್ದರಲ್ಲಿ ನರೇಂದ್ರ ಮೋದಿಯವರನ್ನು ಜನರು ಮೆಚ್ಚಿ ಆಯ್ಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.  ಇನ್ನು, ನರೇಂದ್ರ ಮೋದಿ 2001ರ ಅಕ್ಟೋಬರ್​ 7ರಂದು ಗುಜರಾತ್​ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. 2014ರಲ್ಲಿ ಪ್ರಧಾನಮಂತ್ರಿಯಾದರು. 2024ರಲ್ಲಿಯೂ ಅವರೇ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೆ ಎಂದು ಹೇಳಿದರು.

ಅಮಿತ್​ ಶಾ ಗುಜರಾತ್​​ನ ಗಾಂಧಿನಗರಕ್ಕೆ ಸರ್ಕಾರಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ ಮಾಡಲು ಆಗಮಿಸಿದ್ದರು. ಇದೇ ವೇಳೆ ಪಾನ್ಸಾರ್​​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಉದ್ಘಾಟಿಸಿದ್ದಾರೆ. ಅಮಿತ್​ ಶಾ ನಿನ್ನೆ ಅಲ್ಲಿಯೇ ಇದ್ದ, ಚಹಾ ಅಂಗಡಿಯಿಂದ ಮಣ್ಣಿನ ಕಪ್​​​ನಲ್ಲಿ ಟೀ ಕುಡಿದಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಮುರಿದ ಸಾಮಾನು ಇದ್ದರೆ ಆ ಮನೆಯಲ್ಲಿ ಕುಟುಂಬದವರ ಮನಸುಗಳೂ ಮುರಿದುಬೀಳುತ್ತವೆ, ಎಚ್ಚರಾ

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ