AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಚುನಾವಣೆಯಲ್ಲೂ ಗೆಲ್ಲುತ್ತೇವೆ, ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ

ಅಮಿತ್​ ಶಾ ಗುಜರಾತ್​​ನ ಗಾಂಧಿನಗರಕ್ಕೆ ಸರ್ಕಾರಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ ಮಾಡಲು ಆಗಮಿಸಿದ್ದರು. ಇದೇ ವೇಳೆ ಪಾನ್ಸಾರ್​​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಉದ್ಘಾಟಿಸಿದ್ದಾರೆ.

2024ರ ಚುನಾವಣೆಯಲ್ಲೂ ಗೆಲ್ಲುತ್ತೇವೆ, ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ
ಅಮಿತ್​ ಶಾ
Lakshmi Hegde
|

Updated on: Oct 09, 2021 | 9:06 AM

Share

ಅಹ್ಮದಾಬಾದ್​: 2024ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ ಅಭ್ಯರ್ಥಿ. ಮುಂದಿನ ಅವಧಿಗೂ ಖಂಡಿತ ಅವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ. ಹಾಗೇ, ಪ್ರಧಾನಿ ಮೋದಿಯವರನ್ನು ಬಿಟ್ಟು ಇನ್ಯಾವ ನಾಯಕನೂ ಹೀಗೆ 20 ವರ್ಷಗಳಿಗಿಂತಲೂ ಹೆಚ್ಚಿನ ಕಾಲ ನಿರಂತರವಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲ ಎಂದೂ ಅವರು ತಿಳಿಸಿದ್ದಾರೆ. 

ಗುಜರಾತ್​​ನ ಗಾಂಧಿನಗರದ ಪಾನ್ಸಾರ್​​​ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್​ 7ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಗೆ ಕಾಲಿಟ್ಟು 20ವರ್ಷವಾಯಿತು. ಜಗತ್ತಿನ ಇನ್ಯಾವ ನಾಯಕನೂ ಹೀಗೆ  20 ವರ್ಷಗಳ ಕಾಲ ಬ್ರೇಕ್​ ಇಲ್ಲದೆ, ನಿರಂತರವಾಗಿ ಜನರ ಸೇವೆ ಮಾಡಿದ ಉದಾಹರಣೆಯಿಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದು ಕಷ್ಟ. ಅಂಥದ್ದರಲ್ಲಿ ನರೇಂದ್ರ ಮೋದಿಯವರನ್ನು ಜನರು ಮೆಚ್ಚಿ ಆಯ್ಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.  ಇನ್ನು, ನರೇಂದ್ರ ಮೋದಿ 2001ರ ಅಕ್ಟೋಬರ್​ 7ರಂದು ಗುಜರಾತ್​ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. 2014ರಲ್ಲಿ ಪ್ರಧಾನಮಂತ್ರಿಯಾದರು. 2024ರಲ್ಲಿಯೂ ಅವರೇ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೆ ಎಂದು ಹೇಳಿದರು.

ಅಮಿತ್​ ಶಾ ಗುಜರಾತ್​​ನ ಗಾಂಧಿನಗರಕ್ಕೆ ಸರ್ಕಾರಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ ಮಾಡಲು ಆಗಮಿಸಿದ್ದರು. ಇದೇ ವೇಳೆ ಪಾನ್ಸಾರ್​​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಉದ್ಘಾಟಿಸಿದ್ದಾರೆ. ಅಮಿತ್​ ಶಾ ನಿನ್ನೆ ಅಲ್ಲಿಯೇ ಇದ್ದ, ಚಹಾ ಅಂಗಡಿಯಿಂದ ಮಣ್ಣಿನ ಕಪ್​​​ನಲ್ಲಿ ಟೀ ಕುಡಿದಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಮುರಿದ ಸಾಮಾನು ಇದ್ದರೆ ಆ ಮನೆಯಲ್ಲಿ ಕುಟುಂಬದವರ ಮನಸುಗಳೂ ಮುರಿದುಬೀಳುತ್ತವೆ, ಎಚ್ಚರಾ

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ