AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Accident: ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ, 10 ಮಂದಿ ದುರ್ಮರಣ

ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

Maharashtra Accident: ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ, 10 ಮಂದಿ ದುರ್ಮರಣ
ಬಸ್ ಅಪಘಾತದ ಚಿತ್ರ
TV9 Web
| Edited By: |

Updated on:Jan 13, 2023 | 10:35 AM

Share

ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ಸೊಂದು ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಥಾಣೆಯ ಅಂಬರನಾಥದಿಂದ ಹೊರಟಿದ್ದ ಖಾಸಗಿ ಬಸ್ ಅಹಮದ್​ನಗರ ಜಿಲ್ಲೆಯ ಶಿರಡಿಗೆ ಹೋಗುತ್ತಿತ್ತು, ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್ ಸಿನ್ನಾರ್ ತೆಹಸಿಲ್​ನ ಪಥರೆ ಶಿವಾರ್ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಟ್ರಕ್​ಗೆ ಡಿಕ್ಕಿ ಹೊಡೆದಿತ್ತು.

ಮೃತರಲ್ಲಿ 7 ಮಹಿಳೆಯರು ಹಾಗೂ ಇಬ್ಬರು ಸಣ್ಣ ಮಕ್ಕಳು ಓರ್ವ ಪುರುಷ ಸೇರಿದ್ದಾರೆ, ಗಾಯಗೊಂಡವರಿಗೆ ಸಿನ್ನಾರ್ ಗ್ರಾಮಾಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರಿಗೆ ಗಂಭೀರವಾಗಿ ಗಾಯಗಳಾಗಿರುವ ಕಾರಣ ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

Published On - 9:55 am, Fri, 13 January 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ