AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​ನಲ್ಲಿ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಕಾಂಡೋಮ್‌, ಚಾಕುಗಳು ಪತ್ತೆ

ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಶಾಲೆಯೊಂದರ 7ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಕಾಂಡೋಮ್ ಪ್ಯಾಕೆಟ್‌ಗಳು, ಚಾಕುಗಳು, ಇಸ್ಪೀಟ್ ಮತ್ತು ಇತರ ಹಲವಾರು ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿವೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.

ನಾಸಿಕ್​ನಲ್ಲಿ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಕಾಂಡೋಮ್‌, ಚಾಕುಗಳು ಪತ್ತೆ
Nashik Boy School Bag
ಸುಷ್ಮಾ ಚಕ್ರೆ
|

Updated on: Apr 08, 2025 | 6:31 PM

Share

ನಾಸಿಕ್, ಏಪ್ರಿಲ್ 8: ನಾಸಿಕ್‌ನಲ್ಲಿ ಆಘಾತಕಾರಿ ಘಟನೆಯೊಂದು (Shocking News) ಬೆಳಕಿಗೆ ಬಂದಿದೆ. ಘೋಟಿಯ ಶಾಲೆಯೊಂದರಲ್ಲಿ 7ರಿಂದ 10ನೇ ತರಗತಿಯಲ್ಲಿ ಓದುವ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಚಾಕುಗಳು, ಕಾಂಡೋಮ್‌ಗಳು ಪತ್ತೆಯಾಗಿವೆ. ಈ ಸುದ್ದಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಇದು ಪೋಷಕರಿಂದ ಹಿಡಿದು ವೃದ್ಧರವರೆಗೆ ಎಲ್ಲರಲ್ಲೂ ಆತಂಕ ಮೂಡಿಸಿದೆ. ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಕಾಂಡೋಮ್ ಪ್ಯಾಕೆಟ್‌ಗಳು, ಚಾಕುಗಳು, ಇಸ್ಪೀಟ್ ಎಲೆಗಳು ಮತ್ತು ಇತರ ಹಲವು ಆಕ್ಷೇಪಾರ್ಹ ವಸ್ತುಗಳು ಕಂಡುಬಂದಿವೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲೆಯ ಉಪ ಪ್ರಾಂಶುಪಾಲರು, ತಪಾಸಣೆಯ ಸಮಯದಲ್ಲಿ ಈ ವಸ್ತುಗಳು ಕಂಡುಬಂದಿವೆ ಎಂದು ಹೇಳಿದ್ದಾರೆ. “ಮಕ್ಕಳ ಬ್ಯಾಗ್‌ಪ್ಯಾಕ್‌ಗಳಲ್ಲಿ ಕಂಡುಬಂದ ಆಕ್ಷೇಪಾರ್ಹ ವಸ್ತುಗಳು ಒಂದೇ ಬಾರಿಗೆ ಕಂಡುಬಂದಿಲ್ಲ. ಕಳೆದ ಹಲವು ದಿನಗಳಿಂದ ವಿವಿಧ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ವಿಭಿನ್ನ ವಸ್ತುಗಳು ಕಂಡುಬಂದಿವೆ. ವಿದ್ಯಾರ್ಥಿಗಳು ಅಪರಾಧ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವುದನ್ನು ತಡೆಯಲು, ನಾವು ಪ್ರತಿದಿನ ಅವರ ಬ್ಯಾಗ್‌ಗಳನ್ನು ಪರಿಶೀಲಿಸುತ್ತೇವೆ” ಎಂದು ಶಿಕ್ಷಕರು ಹೇಳಿದ್ದಾರೆ.

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಇದನ್ನೂ ಓದಿ: ಆಕೆ ದೇವರಿಗೆ ಮಾತ್ರ ಹೆದ್ರೋದು: ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ

ಏತನ್ಮಧ್ಯೆ, ವಿದ್ಯಾರ್ಥಿಗಳ ಬ್ಯಾಕ್​ಪ್ಯಾಕ್​ಗಳನ್ನು ಪರಿಶೀಲಿಸುವ ಶಾಲೆಯ ಕ್ರಮವನ್ನು ಪೋಷಕರು ಸ್ವಾಗತಿಸಿದ್ದಾರೆ. “ಶಾಲಾ ಶಿಕ್ಷಕರು ಮತ್ತು ಪ್ರಾಂಶುಪಾಲರು ತೆಗೆದುಕೊಂಡ ಉಪಕ್ರಮವು ಶ್ಲಾಘನೀಯ. ಏಕೆಂದರೆ ಈ ವಯಸ್ಸಿನಲ್ಲಿ ಮಕ್ಕಳು ಬೇಗನೆ ದಾರಿ ತಪ್ಪುತ್ತಾರೆ. ಪೋಷಕರ ನಂತರ, ಶಿಕ್ಷಕರು ಮಾತ್ರ ಮಕ್ಕಳಲ್ಲಿ ಉತ್ತಮ ನೈತಿಕ ಗುಣಗಳನ್ನು ಬೆಳೆಸಲು ಸಾಧ್ಯ, ಆದ್ದರಿಂದ ನಾವು ಈ ಉಪಕ್ರಮವನ್ನು ಬೆಂಬಲಿಸುತ್ತೇವೆ” ಎಂದು ಪೋಷಕರೊಬ್ಬರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ