AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ರಾಷ್ಟ್ರ ರಾಜಧಾನಿ ಗಡಿಯಲ್ಲಿ ರೈತರ ಪ್ರತಿಭಟನೆಯಿಂದ ಎಷ್ಟು ಕೋಟಿ ನಷ್ಟವಾಗಿದೆ ಗೊತ್ತಾ!?

ರೈತರ ಪ್ರತಿಭಟನೆಯಿಂದಾಗಿ ರೈಲ್ವೇ ಇಲಾಖೆಗೆ ಸುಮಾರು 2 ರಿಂದ 2.4 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ. ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಗಳಿಗೂ ಸಮಸ್ಯೆ ಉಂಟಾಗಿದೆ.

Delhi Chalo ರಾಷ್ಟ್ರ ರಾಜಧಾನಿ ಗಡಿಯಲ್ಲಿ ರೈತರ ಪ್ರತಿಭಟನೆಯಿಂದ ಎಷ್ಟು ಕೋಟಿ ನಷ್ಟವಾಗಿದೆ ಗೊತ್ತಾ!?
ಸಂಗ್ರಹ ಚಿತ್ರ
TV9 Web
| Edited By: |

Updated on:Apr 07, 2022 | 10:41 AM

Share

ದೆಹಲಿ: ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಹೊಡೆತ ಕೊಟ್ಟಿರುವ ರೈತರ ಪ್ರತಿಭಟನೆಯಿಂದಾಗಿ ಸುಮಾರು 5 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ. ದೆಹಲಿಗೆ ಬರುತ್ತಿದ್ದ ಶೇ. 30ರಿಂದ 40ರಷ್ಟು ಸರಕು ಸಾಗಣೆ ವಹಿವಾಟಿನಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಭಾರತೀಯ ವ್ಯಾಪಾರಿಗಳ ಒಕ್ಕೂಟ (CAIT) ಮಾಹಿತಿ ನೀಡಿದೆ.

ಕೃಷಿ ವಹಿವಾಟುದಾರರೊಂದಿಗೆ ಸಭೆ ನಡೆಸಿರುವ CAIT, ರೈತರು ತಮ್ಮ ಸಮಸ್ಯೆಗಳನ್ನು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಪರಿಹರಿಸುವಂತೆ ಒತ್ತಾಯಿಸಿದೆ. ನೂತನ ಕೃಷಿ ಕಾಯ್ದೆಗಳು ರೈತರಿಗೆ ಮಾತ್ರ ಪರಿಣಾಮ ಬೀರಿಲ್ಲ ಬದಲಾಗಿ ಸಾರಿಗೆ, ಕೃಷಿಗೆ ಸಂಬಂಧಪಟ್ಟ ವ್ಯಾಪಾರ ವಹಿವಾಟು, ಆಹಾರ ಧಾನ್ಯಗಳು, ಆಹಾರ ಸಂಸ್ಕರಣೆ, ಬೀಜ ಮತ್ತು ಕೃಷಿ ಔಷಧಗಳ ವಿಭಾಗ, ಗೊಬ್ಬರ ವ್ಯವಹಾರ ಎಲ್ಲವಕ್ಕೂ ಸಮಸ್ಯೆ ಉಂಟಾಗಿದೆ ಎಂದಿದ್ದಾರೆ.

ರೈತರ ಪ್ರತಿಭಟನೆಯಿಂದಾಗಿ ರೈಲ್ವೇ ಇಲಾಖೆಗೆ ಸುಮಾರು 2 ಸಾವಿರದಿಂದ 2.4 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ರೈಲ್ವೇ ಉತ್ತರ ವಿಭಾಗದ ಪ್ರಧಾನ ವ್ಯವಸ್ಥಾಪಕ ಅಶುತೋಶ್ ಗಂಗಾಲ್ ಮಾಹಿತಿ ನೀಡಿದ್ದಾರೆ. ಸರಕು ಸಾಗಣೆ ಮತ್ತು ಪ್ರಯಾಣಿಕರ ರೈಲುಗಳೂ ಸೇರಿ ಈ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯು 20 ದಿನಗಳನ್ನು ಪೂರೈಸಿದ್ದು, ದೆಹಲಿ ಮತ್ತು ಹರ್ಯಾಣ ಗಡಿಭಾಗದಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ.

Delhi Chalo ಪರಿಣಾಮ ದೆಹಲಿ ವಾಸ ದುಬಾರಿ: ಸರಕು ಸಾಗಾಣಿಕೆ ಸ್ಥಗಿತ, ಅಗತ್ಯ ವಸ್ತು ಪೂರೈಕೆ ಕಷ್ಟ ಕಷ್ಟ

Published On - 12:50 pm, Wed, 16 December 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್