AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ತಂದೆ-ಮಗ ಚರಂಡಿಗೆ ಬಿದ್ದ ಪ್ರಕರಣ; ಮುಖ್ಯ ಕಾರ್ಯದರ್ಶಿ, ಪೊಲೀಸ್ ಆಯುಕ್ತರಿಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್

ಈ ದುರಂತ ಘಟನೆಗೆ ಕಾರಣರಾದ ಕರ್ತವ್ಯಲೋಪ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಒತ್ತಾಯಿಸಿದೆ.

ದೆಹಲಿಯಲ್ಲಿ ತಂದೆ-ಮಗ ಚರಂಡಿಗೆ ಬಿದ್ದ ಪ್ರಕರಣ; ಮುಖ್ಯ ಕಾರ್ಯದರ್ಶಿ, ಪೊಲೀಸ್ ಆಯುಕ್ತರಿಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
TV9 Web
| Edited By: |

Updated on: Jan 04, 2023 | 12:08 PM

Share

ನವದೆಹಲಿ: 2 ದಿನಗಳ ಹಿಂದೆ ದೆಹಲಿಯ (Delhi) ರೋಹಿಣಿ ಸೆಕ್ಟರ್ -31ರಲ್ಲಿ ತಂದೆ ಮತ್ತು ಮಗ ತೆರೆದ ಚರಂಡಿಯಲ್ಲಿ ಬಿದ್ದಿದ್ದರು. ಈ ಬಗ್ಗೆ ಬಂದ ಮಾಧ್ಯಮದ ವರದಿಯನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ದೆಹಲಿಯ ಮುಖ್ಯ ಕಾರ್ಯದರ್ಶಿ, ದೆಹಲಿ ಪೊಲೀಸ್ ಕಮಿಷನರ್​​ಗೆ (Delhi Police Commissioner) ನೋಟಿಸ್ ಜಾರಿ ಮಾಡಿದೆ. ಚರಂಡಿಯಲ್ಲಿ ಬಿದ್ದ ತಂದೆಯನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ 8 ವರ್ಷದ ಮಗನ ದೇಹ ಇನ್ನೂ ಸಿಕ್ಕಿಲ್ಲ.

ಚರಂಡಿಗೆ ಚಪ್ಪಡಿ ಮುಚ್ಚದೆ ಹಾಗೇ ತೆರೆದಿಟ್ಟಿದ್ದರಿಂದ ಈ ಘಟನೆ ನಡೆದಿತ್ತು. ಮಾನವ ಹಕ್ಕುಗಳ ಆಯೋಗ ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದ್ದು, ಈ ಪ್ರಕರಣದ ಬಗ್ಗೆ ವಿವರವಾದ ವರದಿಯನ್ನು ಕೇಳಿದೆ. ರಕ್ಷಣಾ ಕಾರ್ಯಾಚರಣೆಯ ಪ್ರಸ್ತುತ ಸ್ಥಿತಿ, ಪೊಲೀಸರ ತನಿಖೆಯ ಸ್ಥಿತಿ, ರಕ್ಷಿಸಲ್ಪಟ್ಟ ತಂದೆಯ ವೈದ್ಯಕೀಯ ಚಿಕಿತ್ಸೆ ಮತ್ತು ಹಾನಿಗೊಳಗಾದ ಕುಟುಂಬಕ್ಕೆ ನೀಡಲಾದ ಪರಿಹಾರದ ಬಗ್ಗೆ ಮಾಹಿತಿ ಕೇಳಲಾಗಿದೆ.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಈ ದುರಂತ ಘಟನೆಗೆ ಕಾರಣರಾದ ಕರ್ತವ್ಯಲೋಪ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಒತ್ತಾಯಿಸಿದೆ. ಈ ಪ್ರದೇಶದಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳು ಮತ್ತು ಗ್ರಿಲ್‌ಗಳನ್ನು ಕದಿಯದಂತೆ ಮಾಡಲು ತೆಗೆದುಕೊಂಡ ಅಥವಾ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿಯನ್ನು ನೀಡಬೇಕೆಂದು ಮಾನವ ಹಕ್ಕುಗಳ ಆಯೋಗ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ