AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಭಾರೀ ನೈಸರ್ಗಿಕ ದುರಂತ: ಅನಿಲ ಸೋರಿಕೆಯಾಗುತ್ತಲೇ ಇದೆ! ಗ್ರಾಮಸ್ಥರ ಎತ್ತಂಗಡಿ

ಮೇ 27 ರಂದು ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಲ್ಲಿ ನೈಸರ್ಗಿಕ ಅನಿಲ ಬಾವಿಯಲ್ಲಿ ಸ್ಫೋಟ ಸಂಭವಿಸಿದ್ದು, ಅಂದಿನಿಂದ ನಿರಂತರವಾಗಿ ನೈಸರ್ಗಿಕ ಅನಿಲ ಸೋರಿಕೆಯಾಗುತ್ತಲೇ ಇದೆ. ಅನಿಲ ಬಾವಿಯಲ್ಲಿನ ಸ್ಫೋಟವನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ಸಿಂಗಾಪುರ ಮೂಲದ ತಜ್ಞರ ತಂಡ ಅನಿಲ ಸೋರಿಕೆ ನಿಯಂತ್ರಣ ಮಾಡುವ ಕಾರ್ಯದಲ್ಲಿ ತೊಡಗಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿನ 2500ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ನೈಸರ್ಗಿಕ ಅನಿಲ ಸೋರಿಕೆಯಿಂದಾಗಿ, ವಿವಿಧ ರೀತಿಯ ಮೀನುಗಳು ಮತ್ತು ಅಳಿವಿನಂಚಿನಲ್ಲಿರುವ ಡಾಲ್ಫಿನ್‌, ಜಲಚರಗಳು ಸಾಯಬಹುದು ಎಂಬ ಭಯ ಉಂಟಾಗಿದೆ. ಅನಿಲ ಬಾವಿ ಎಲ್ಲಿದೆ? […]

ಮತ್ತೊಂದು ಭಾರೀ ನೈಸರ್ಗಿಕ ದುರಂತ: ಅನಿಲ ಸೋರಿಕೆಯಾಗುತ್ತಲೇ ಇದೆ! ಗ್ರಾಮಸ್ಥರ ಎತ್ತಂಗಡಿ
ಆಯೇಷಾ ಬಾನು
|

Updated on:Jun 08, 2020 | 2:40 PM

Share

ಮೇ 27 ರಂದು ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಲ್ಲಿ ನೈಸರ್ಗಿಕ ಅನಿಲ ಬಾವಿಯಲ್ಲಿ ಸ್ಫೋಟ ಸಂಭವಿಸಿದ್ದು, ಅಂದಿನಿಂದ ನಿರಂತರವಾಗಿ ನೈಸರ್ಗಿಕ ಅನಿಲ ಸೋರಿಕೆಯಾಗುತ್ತಲೇ ಇದೆ. ಅನಿಲ ಬಾವಿಯಲ್ಲಿನ ಸ್ಫೋಟವನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ಸಿಂಗಾಪುರ ಮೂಲದ ತಜ್ಞರ ತಂಡ ಅನಿಲ ಸೋರಿಕೆ ನಿಯಂತ್ರಣ ಮಾಡುವ ಕಾರ್ಯದಲ್ಲಿ ತೊಡಗಿದೆ.

ಸುತ್ತಮುತ್ತಲಿನ ಗ್ರಾಮಗಳಲ್ಲಿನ 2500ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ನೈಸರ್ಗಿಕ ಅನಿಲ ಸೋರಿಕೆಯಿಂದಾಗಿ, ವಿವಿಧ ರೀತಿಯ ಮೀನುಗಳು ಮತ್ತು ಅಳಿವಿನಂಚಿನಲ್ಲಿರುವ ಡಾಲ್ಫಿನ್‌, ಜಲಚರಗಳು ಸಾಯಬಹುದು ಎಂಬ ಭಯ ಉಂಟಾಗಿದೆ.

ಅನಿಲ ಬಾವಿ ಎಲ್ಲಿದೆ? Blowout ಎಂದರೇನು? ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಬಾಗ್ಜನ್ ಗ್ರಾಮದಲ್ಲಿರುವ ಬಾವಿಯಲ್ಲಿ ಸ್ಫೋಟ ಸಂಭವಿಸಿದೆ. ಇದು ಸಂಪೂರ್ಣವಾಗಿ ಅನಿಲ ಉತ್ಪಾದಿಸುವ ಬಾವಿ. 2006ರಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್ (ಒಐಎಲ್) ನೈಸರ್ಗಿಕ ಅನಿಲವನ್ನು ಕೊರೆಯಲು ಆರಂಭಿಸಿತ್ತು.

ಇದು 3,870 ಮೀಟರ್ ಆಳದಿಂದ ದಿನಕ್ಕೆ ಸುಮಾರು 80,000 ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ (ಎಸ್‌ಸಿಎಂಡಿ) ಅನಿಲವನ್ನು ಉತ್ಪಾದಿಸುತ್ತದೆ. Blowout ಎಂದರೆ ಸಡನ್ ಆಗಿ ಹಾಗೂ ನಿಯಂತ್ರಿಸಲಾಗದೆ ಅನಿಲ ಬಿಡುಗಡೆಯಾಗುವುದು ಎಂದರ್ಥ. Blowout ಅನ್ನು ನಿಯಂತ್ರಿಸಲು, ಮೊದಲು ನೀರಿನಲ್ಲಿ ಪಂಪ್ ಮಾಡಬೇಕು. ಇದರಿಂದಾಗಿ ಅನಿಲವು ಬೆಂಕಿಯನ್ನು ಹಿಡಿಯುವುದಿಲ್ಲ.

Published On - 12:47 pm, Mon, 8 June 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ