AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕೃತಿಯಲ್ಲಿ ಮೂಡಿ ಬಂದ ತಿರಂಗಾ; ಸರ್ಕಾರ ಟ್ವೀಟ್​​ ಮಾಡಿದ ಫೋಟೊ ವೈರಲ್

ಅಮೃತ್ ಮಹೋತ್ಸವ್ ​​ ಎಂಬ ಟ್ವಿಟರ್ ಹ್ಯಾಂಡಲ್​​ನಲ್ಲಿ ಜೂನ್ 22ಕ್ಕೆ ಶೇರ್ ಆಗಿರುವ ಈ ಫೋಟೊ ಈಗ ವೈರಲ್ ಆಗಿದೆ.

ಪ್ರಕೃತಿಯಲ್ಲಿ ಮೂಡಿ ಬಂದ ತಿರಂಗಾ; ಸರ್ಕಾರ ಟ್ವೀಟ್​​ ಮಾಡಿದ ಫೋಟೊ ವೈರಲ್
ಪ್ರಕೃತಿಯಲ್ಲಿ ತಿರಂಗಾ
TV9 Web
| Edited By: |

Updated on:Jul 12, 2022 | 5:09 PM

Share

ಪ್ರಕೃತಿಯಲ್ಲಿ ಮೂಡಿದ ಭಾರತದ ಧ್ವಜ ಎಂಬ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕಡಲ ತೀರದಲ್ಲಿರುವ ಚಿಕ್ಕ ಹಸಿರು ಹುಲ್ಲು, ತೀರಕ್ಕೆ ಬಂದಪ್ಪಳಿಸಿದ ಅಲೆಯ ನೊರೆ, ಕೇಸರಿ ಬಣ್ಣಕ್ಕೆ ತಿರುಗಿರುವ ಆಗಸ..ಭಾರತದ ಧ್ವಜದಲ್ಲಿರುವ ಮೂರು ಬಣ್ಣಗಳಿವು. ಫೋಟೊ ಫ್ರೇಮ್ ನಂತೆ ಕಾಣುವ ಈ ಚಿತ್ರವನ್ನು ಕೇಂದ್ರ ಸರ್ಕಾರ ಟ್ವೀಟ್ ಮಾಡಿದೆ. ಅಮೃತ್ ಮಹೋತ್ಸವ್ (Amrit Mahotsav)​​ ಎಂಬ ಟ್ವಿಟರ್ ಹ್ಯಾಂಡಲ್​​ನಲ್ಲಿ ಜೂನ್ 22ಕ್ಕೆ ಶೇರ್ ಆಗಿರುವ ಈ ಫೋಟೊ ಈಗ ವೈರಲ್ ಆಗಿದೆ. ನಮ್ಮ ಹೆಮ್ಮೆ, ಪ್ರಕೃತಿಯಲ್ಲಿ ತಿರಂಗಾ ಎಂದು ಆ ಟ್ವೀಟ್ ಗೆ ಶೀರ್ಷಿಕೆ  ನೀಡಿದ್ದು ಫೋಟೊದ ಶೀರ್ಷಿಕೆ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುತ್ತಿರುವ ಪ್ರಕೃತಿ ಎಂದಿದೆ.

ದೇಶವು ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಿಸುವ ತಯಾರಿಯಲ್ಲಿದ್ದು ಸ್ವಾತಂತ್ರ್ಯದ 75ನೇ ವರ್ಷದ ಸಾಧನೆ, ಸಂಸ್ಕೃತಿ ಮತ್ತು ಐತಿಹಾಸಿಕ ಕ್ಷಣಗಳನ್ನು ಕೊಂಡಾಡಲಿದೆ. ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಮಾರ್ಚ್ 12,2021ರಲ್ಲಿ ಆರಂಭವಾಗಿತ್ತು.

Published On - 5:08 pm, Tue, 12 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ