AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕೃತಿಯಲ್ಲಿ ಮೂಡಿ ಬಂದ ತಿರಂಗಾ; ಸರ್ಕಾರ ಟ್ವೀಟ್​​ ಮಾಡಿದ ಫೋಟೊ ವೈರಲ್

ಅಮೃತ್ ಮಹೋತ್ಸವ್ ​​ ಎಂಬ ಟ್ವಿಟರ್ ಹ್ಯಾಂಡಲ್​​ನಲ್ಲಿ ಜೂನ್ 22ಕ್ಕೆ ಶೇರ್ ಆಗಿರುವ ಈ ಫೋಟೊ ಈಗ ವೈರಲ್ ಆಗಿದೆ.

ಪ್ರಕೃತಿಯಲ್ಲಿ ಮೂಡಿ ಬಂದ ತಿರಂಗಾ; ಸರ್ಕಾರ ಟ್ವೀಟ್​​ ಮಾಡಿದ ಫೋಟೊ ವೈರಲ್
ಪ್ರಕೃತಿಯಲ್ಲಿ ತಿರಂಗಾ
TV9 Web
| Edited By: |

Updated on:Jul 12, 2022 | 5:09 PM

Share

ಪ್ರಕೃತಿಯಲ್ಲಿ ಮೂಡಿದ ಭಾರತದ ಧ್ವಜ ಎಂಬ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕಡಲ ತೀರದಲ್ಲಿರುವ ಚಿಕ್ಕ ಹಸಿರು ಹುಲ್ಲು, ತೀರಕ್ಕೆ ಬಂದಪ್ಪಳಿಸಿದ ಅಲೆಯ ನೊರೆ, ಕೇಸರಿ ಬಣ್ಣಕ್ಕೆ ತಿರುಗಿರುವ ಆಗಸ..ಭಾರತದ ಧ್ವಜದಲ್ಲಿರುವ ಮೂರು ಬಣ್ಣಗಳಿವು. ಫೋಟೊ ಫ್ರೇಮ್ ನಂತೆ ಕಾಣುವ ಈ ಚಿತ್ರವನ್ನು ಕೇಂದ್ರ ಸರ್ಕಾರ ಟ್ವೀಟ್ ಮಾಡಿದೆ. ಅಮೃತ್ ಮಹೋತ್ಸವ್ (Amrit Mahotsav)​​ ಎಂಬ ಟ್ವಿಟರ್ ಹ್ಯಾಂಡಲ್​​ನಲ್ಲಿ ಜೂನ್ 22ಕ್ಕೆ ಶೇರ್ ಆಗಿರುವ ಈ ಫೋಟೊ ಈಗ ವೈರಲ್ ಆಗಿದೆ. ನಮ್ಮ ಹೆಮ್ಮೆ, ಪ್ರಕೃತಿಯಲ್ಲಿ ತಿರಂಗಾ ಎಂದು ಆ ಟ್ವೀಟ್ ಗೆ ಶೀರ್ಷಿಕೆ  ನೀಡಿದ್ದು ಫೋಟೊದ ಶೀರ್ಷಿಕೆ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುತ್ತಿರುವ ಪ್ರಕೃತಿ ಎಂದಿದೆ.

ದೇಶವು ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಿಸುವ ತಯಾರಿಯಲ್ಲಿದ್ದು ಸ್ವಾತಂತ್ರ್ಯದ 75ನೇ ವರ್ಷದ ಸಾಧನೆ, ಸಂಸ್ಕೃತಿ ಮತ್ತು ಐತಿಹಾಸಿಕ ಕ್ಷಣಗಳನ್ನು ಕೊಂಡಾಡಲಿದೆ. ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಮಾರ್ಚ್ 12,2021ರಲ್ಲಿ ಆರಂಭವಾಗಿತ್ತು.

Published On - 5:08 pm, Tue, 12 July 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು