AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕೃತಿಯಲ್ಲಿ ಮೂಡಿ ಬಂದ ತಿರಂಗಾ; ಸರ್ಕಾರ ಟ್ವೀಟ್​​ ಮಾಡಿದ ಫೋಟೊ ವೈರಲ್

ಅಮೃತ್ ಮಹೋತ್ಸವ್ ​​ ಎಂಬ ಟ್ವಿಟರ್ ಹ್ಯಾಂಡಲ್​​ನಲ್ಲಿ ಜೂನ್ 22ಕ್ಕೆ ಶೇರ್ ಆಗಿರುವ ಈ ಫೋಟೊ ಈಗ ವೈರಲ್ ಆಗಿದೆ.

ಪ್ರಕೃತಿಯಲ್ಲಿ ಮೂಡಿ ಬಂದ ತಿರಂಗಾ; ಸರ್ಕಾರ ಟ್ವೀಟ್​​ ಮಾಡಿದ ಫೋಟೊ ವೈರಲ್
ಪ್ರಕೃತಿಯಲ್ಲಿ ತಿರಂಗಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 12, 2022 | 5:09 PM

Share

ಪ್ರಕೃತಿಯಲ್ಲಿ ಮೂಡಿದ ಭಾರತದ ಧ್ವಜ ಎಂಬ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕಡಲ ತೀರದಲ್ಲಿರುವ ಚಿಕ್ಕ ಹಸಿರು ಹುಲ್ಲು, ತೀರಕ್ಕೆ ಬಂದಪ್ಪಳಿಸಿದ ಅಲೆಯ ನೊರೆ, ಕೇಸರಿ ಬಣ್ಣಕ್ಕೆ ತಿರುಗಿರುವ ಆಗಸ..ಭಾರತದ ಧ್ವಜದಲ್ಲಿರುವ ಮೂರು ಬಣ್ಣಗಳಿವು. ಫೋಟೊ ಫ್ರೇಮ್ ನಂತೆ ಕಾಣುವ ಈ ಚಿತ್ರವನ್ನು ಕೇಂದ್ರ ಸರ್ಕಾರ ಟ್ವೀಟ್ ಮಾಡಿದೆ. ಅಮೃತ್ ಮಹೋತ್ಸವ್ (Amrit Mahotsav)​​ ಎಂಬ ಟ್ವಿಟರ್ ಹ್ಯಾಂಡಲ್​​ನಲ್ಲಿ ಜೂನ್ 22ಕ್ಕೆ ಶೇರ್ ಆಗಿರುವ ಈ ಫೋಟೊ ಈಗ ವೈರಲ್ ಆಗಿದೆ. ನಮ್ಮ ಹೆಮ್ಮೆ, ಪ್ರಕೃತಿಯಲ್ಲಿ ತಿರಂಗಾ ಎಂದು ಆ ಟ್ವೀಟ್ ಗೆ ಶೀರ್ಷಿಕೆ  ನೀಡಿದ್ದು ಫೋಟೊದ ಶೀರ್ಷಿಕೆ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುತ್ತಿರುವ ಪ್ರಕೃತಿ ಎಂದಿದೆ.

ದೇಶವು ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಿಸುವ ತಯಾರಿಯಲ್ಲಿದ್ದು ಸ್ವಾತಂತ್ರ್ಯದ 75ನೇ ವರ್ಷದ ಸಾಧನೆ, ಸಂಸ್ಕೃತಿ ಮತ್ತು ಐತಿಹಾಸಿಕ ಕ್ಷಣಗಳನ್ನು ಕೊಂಡಾಡಲಿದೆ. ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಮಾರ್ಚ್ 12,2021ರಲ್ಲಿ ಆರಂಭವಾಗಿತ್ತು.

Published On - 5:08 pm, Tue, 12 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ