AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಬಿಡುಗಡೆಯಾದ ನಂತರ ರಾಹುಲ್, ಪ್ರಿಯಂಕಾರನ್ನು ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು

Navjot Singh Sidhu: ನೀವು ನನ್ನನ್ನು ಜೈಲಿನಲ್ಲಿಡಬಹುದು, ನನ್ನನ್ನು ಬೆದರಿಸಬಹುದು, ನನ್ನ ಎಲ್ಲಾ ಹಣಕಾಸು ಖಾತೆಗಳನ್ನು ನಿರ್ಬಂಧಿಸಬಹುದು ಆದರೆ ಪಂಜಾಬ್ ಮತ್ತು ನನ್ನ ನಾಯಕರಿಗೆ ನನ್ನ ಬದ್ಧತೆಯನ್ನು ಕಡಿಮೆ ಮಾಡಲಾಗುವುದಿಲ್ಲ

ಜೈಲಿನಿಂದ ಬಿಡುಗಡೆಯಾದ ನಂತರ ರಾಹುಲ್, ಪ್ರಿಯಂಕಾರನ್ನು ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 06, 2023 | 8:24 PM

Share

ಮುಖ್ಯಾಂಶಗಳು

  • 10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿರುವ ಸಿಧು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ
  • ರಾಹುಲ್ ಗಾಂಧಿ ಕ್ರಾಂತಿ ಮಾಡುತ್ತಾರೆ ಎಂದು ಟ್ವೀಟ್ ಮಾಡಿದ್ದ ಸಿಧು
  • ನನ್ನ ನಾಯಕರು ಒಂದು ಇಂಚು ಕೂಡ ಕದಲುವುದಿಲ್ಲ ಅಥವಾ ಹಿಂದೆ ಸರಿಯುವುದಿಲ್ಲ ಎಂದ ಕಾಂಗ್ರೆಸ್ ನಾಯಕ

ದೆಹಲಿ: 10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು (Navjot Singh Sidhu) ಇಂದು (ಗುರುವಾರ) ದೆಹಲಿಯಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ (Rahul Gandhi )ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರನ್ನು ಭೇಟಿ ಮಾಡಿದ್ದಾರೆ. ರಾಹುಲ್ ಗಾಂಧಿ ಕ್ರಾಂತಿ ಮಾಡುತ್ತಾರೆ ಎಂದು ಟ್ವೀಟ್ ಮಾಡಿದ್ದ ಸಿಧು ಜಾಬ್ ಜನರಿಗಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ನನ್ನ ಮಾರ್ಗದರ್ಶಕ ರಾಹುಲ್ ಜೀ ಮತ್ತು ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಿ ಪ್ರಿಯಾಂಕಾ ಜಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಮಾಡಿದೆ. ನೀವು ನನ್ನನ್ನು ಜೈಲಿನಲ್ಲಿಡಬಹುದು, ನನ್ನನ್ನು ಬೆದರಿಸಬಹುದು, ನನ್ನ ಎಲ್ಲಾ ಹಣಕಾಸು ಖಾತೆಗಳನ್ನು ನಿರ್ಬಂಧಿಸಬಹುದು. ಆದರೆ ಪಂಜಾಬ್ ಮತ್ತು ನನ್ನ ನಾಯಕರಿಗೆ ನನ್ನ ಬದ್ಧತೆಯನ್ನು ಕಡಿಮೆ ಮಾಡಲಾಗುವುದಿಲ್ಲ. ನನ್ನ ನಾಯಕರು ಒಂದು ಇಂಚು ಕೂಡ ಕದಲುವುದಿಲ್ಲ ಅಥವಾ ಹಿಂದೆ ಸರಿಯುವುದಿಲ್ಲ ಎಂದು ಸಿಧು ಫೋಟೊ ಟ್ವೀಟ್ ಮಾಡಿದ್ದಾರೆ.

ಪಂಜಾಬ್‌ನ ಪಟಿಯಾಲದಲ್ಲಿ 34 ವರ್ಷಗಳ ಹಿಂದೆ ರಸ್ತೆ ಜಗಳದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಸಂಬಂಧಿಸಿದಂತೆ ನವಜೋತ್ ಸಿಧು 10 ತಿಂಗಳ ಕಾಲ ಜೈಲಿನಲ್ಲಿದ್ದರು.

ಇದನ್ನೂ ಓದಿ: AK Antony: ಅನಿಲ್ ಆಂಟನಿಯ ನಿರ್ಧಾರ ತಪ್ಪು, ಇದರಿಂದ ನನಗೆ ತುಂಬಾ ನೋವಾಗಿದೆ: ಎಕೆ ಆಂಟನಿ ಪ್ರತಿಕ್ರಿಯ

ಈ ಪ್ರಕರಣದಲ್ಲಿ ಅವರಿಗೆ ಒಂದು ವರ್ಷದ ಶಿಕ್ಷೆಯನ್ನು ನೀಡಲಾಯಿತು. ಶಿಕ್ಷೆಯ ಅವಧಿ ಪ್ರಕಾರ ಅವರು ಮೇ ತಿಂಗಳಲ್ಲಿ ಬಿಡುಗಡೆಯಾಗಬೇಕಿತ್ತ ಆದರೆ ಉತ್ತಮ ನಡವಳಿಕೆಯ ಕಾರಣದಿಂದ ಮುಂಚಿತವಾಗಿ ಬಿಡುಗಡೆ ಮಾಡಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ