AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್ಬಿ ಸಮುದ್ರದಲ್ಲಿ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನ

ಅರಬ್ಬಿ ಸಮುದ್ರದಲ್ಲಿ ನಿನ್ನೆ ಸಂಜೆ ಭಾರತೀಯ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನಗೊಂಡಿದೆ.  ವಿಮಾನದಲ್ಲಿದ್ದ ಓರ್ವ ಪೈಲಟ್​ನನ್ನು ರಕ್ಷಿಸಲಾಗಿದ್ದು ಇನ್ನೋರ್ವ ಪೈಲಟ್​ಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ

ಅರಬ್ಬಿ ಸಮುದ್ರದಲ್ಲಿ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನ
ಮಿಗ್-29K ತರಬೇತಿ ವಿಮಾನ
preethi shettigar
| Edited By: |

Updated on:Nov 27, 2020 | 12:43 PM

Share

ದೆಹಲಿ: ಅರಬ್ಬಿ ಸಮುದ್ರದಲ್ಲಿ ನಿನ್ನೆ ಸಂಜೆ ಭಾರತೀಯ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನಗೊಂಡಿದೆ.  ವಿಮಾನದಲ್ಲಿದ್ದ ಓರ್ವ ಪೈಲಟ್​ನನ್ನು ರಕ್ಷಿಸಲಾಗಿದ್ದು ಇನ್ನೋರ್ವ ಪೈಲಟ್​ಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ನೌಕಾಪಡೆ ಮಾಹಿತಿ ನೀಡಿದೆ.

ತರಬೇತಿ ವಿಮಾನ ನಿನ್ನೆ ಸಂಜೆ ಸುಮಾರು 5 ಗಂಟೆಗೆ ಸಮುದ್ರದ ಮೇಲೆ  ಹಾರಾಟ ನಡೆಸುತ್ತಿದ್ದ ವೇಳೆ  ಅವಘಡ ಸಂಭವಿಸಿದೆ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ನೌಕಾಪಡೆ ತಿಳಿಸಿದೆ.

ನೌಕಾಪಡೆಯ ಸುಮಾರು 40 ಮಿಗ್-29K ಯುದ್ಧ ವಿಮಾನಗಳನ್ನು ಸದ್ಯ ಗೋವಾದಲ್ಲಿ ನಿಯೋಜಿಸಲಾಗಿದ್ದು ಅವುಗಳಲ್ಲಿ ಕೆಲವು  INS ವಿಕ್ರಮಾದಿತ್ಯ ವಿಮಾನವಾಹಕ ನೌಕೆಯಲ್ಲೂ ಕಾರ್ಯನಿರ್ವಹಿಸುತ್ತದೆ. ಅಂದ ಹಾಗೆ, ಕಳೆದ ಒಂದು ವರ್ಷದಲ್ಲಿ ಮೂರು ಮಿಗ್-29K ವಿಮಾನಗಳು ಪತನಗೊಂಡಿವೆ.

Published On - 12:43 pm, Fri, 27 November 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ