AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್ಬಿ ಸಮುದ್ರದಲ್ಲಿ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನ

ಅರಬ್ಬಿ ಸಮುದ್ರದಲ್ಲಿ ನಿನ್ನೆ ಸಂಜೆ ಭಾರತೀಯ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನಗೊಂಡಿದೆ.  ವಿಮಾನದಲ್ಲಿದ್ದ ಓರ್ವ ಪೈಲಟ್​ನನ್ನು ರಕ್ಷಿಸಲಾಗಿದ್ದು ಇನ್ನೋರ್ವ ಪೈಲಟ್​ಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ

ಅರಬ್ಬಿ ಸಮುದ್ರದಲ್ಲಿ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನ
ಮಿಗ್-29K ತರಬೇತಿ ವಿಮಾನ
preethi shettigar
| Edited By: |

Updated on:Nov 27, 2020 | 12:43 PM

Share

ದೆಹಲಿ: ಅರಬ್ಬಿ ಸಮುದ್ರದಲ್ಲಿ ನಿನ್ನೆ ಸಂಜೆ ಭಾರತೀಯ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನಗೊಂಡಿದೆ.  ವಿಮಾನದಲ್ಲಿದ್ದ ಓರ್ವ ಪೈಲಟ್​ನನ್ನು ರಕ್ಷಿಸಲಾಗಿದ್ದು ಇನ್ನೋರ್ವ ಪೈಲಟ್​ಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ನೌಕಾಪಡೆ ಮಾಹಿತಿ ನೀಡಿದೆ.

ತರಬೇತಿ ವಿಮಾನ ನಿನ್ನೆ ಸಂಜೆ ಸುಮಾರು 5 ಗಂಟೆಗೆ ಸಮುದ್ರದ ಮೇಲೆ  ಹಾರಾಟ ನಡೆಸುತ್ತಿದ್ದ ವೇಳೆ  ಅವಘಡ ಸಂಭವಿಸಿದೆ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ನೌಕಾಪಡೆ ತಿಳಿಸಿದೆ.

ನೌಕಾಪಡೆಯ ಸುಮಾರು 40 ಮಿಗ್-29K ಯುದ್ಧ ವಿಮಾನಗಳನ್ನು ಸದ್ಯ ಗೋವಾದಲ್ಲಿ ನಿಯೋಜಿಸಲಾಗಿದ್ದು ಅವುಗಳಲ್ಲಿ ಕೆಲವು  INS ವಿಕ್ರಮಾದಿತ್ಯ ವಿಮಾನವಾಹಕ ನೌಕೆಯಲ್ಲೂ ಕಾರ್ಯನಿರ್ವಹಿಸುತ್ತದೆ. ಅಂದ ಹಾಗೆ, ಕಳೆದ ಒಂದು ವರ್ಷದಲ್ಲಿ ಮೂರು ಮಿಗ್-29K ವಿಮಾನಗಳು ಪತನಗೊಂಡಿವೆ.

Published On - 12:43 pm, Fri, 27 November 20

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು