AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ 8 ದಿನ ಇರುವಾಗಲೇ ನಕ್ಸಲ್‌ ದಾಳಿ, ನಾಲ್ವರು ಪೊಲೀಸರು ಹುತಾತ್ಮ

ನಕ್ಸಲ್ ಪೀಡಿತ ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಬಾಕಿ ಇರುವಾಗಲೇ ನಕ್ಸಲೀಯರು ದಾಳಿ ನಡೆಸಿದ್ದಾರೆ. ಪೊಲೀಸ್ ಗಸ್ತು ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದು, ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ರಾಂಚಿ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಗುಂಡಿನ ದಾಳಿ ನಡೆಸಿದ್ದಾರೆ. ಉದ್ಧವ್ ಠಾಕ್ರೆಯೇ ‘ಮಹಾ’ ಸಿಎಂ..! ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳಲು ಎನ್​ಸಿಪಿ ಹಾಗೂ ಕಾಂಗ್ರೆಸ್​ ಗ್ರೀನ್​ ಸಿಗ್ನಲ್​ ಕೊಟ್ಟಿವೆ. ಜೊತೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆಯೇ 5 ವರ್ಷ ಅವಧಿಗೆ ಸಿಎಂ ಆಗಲು […]

ಚುನಾವಣೆಗೆ 8 ದಿನ ಇರುವಾಗಲೇ ನಕ್ಸಲ್‌ ದಾಳಿ, ನಾಲ್ವರು ಪೊಲೀಸರು ಹುತಾತ್ಮ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 23, 2019 | 7:09 AM

Share

ನಕ್ಸಲ್ ಪೀಡಿತ ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಬಾಕಿ ಇರುವಾಗಲೇ ನಕ್ಸಲೀಯರು ದಾಳಿ ನಡೆಸಿದ್ದಾರೆ. ಪೊಲೀಸ್ ಗಸ್ತು ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದು, ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ರಾಂಚಿ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಗುಂಡಿನ ದಾಳಿ ನಡೆಸಿದ್ದಾರೆ.

ಉದ್ಧವ್ ಠಾಕ್ರೆಯೇ ‘ಮಹಾ’ ಸಿಎಂ..! ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳಲು ಎನ್​ಸಿಪಿ ಹಾಗೂ ಕಾಂಗ್ರೆಸ್​ ಗ್ರೀನ್​ ಸಿಗ್ನಲ್​ ಕೊಟ್ಟಿವೆ. ಜೊತೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆಯೇ 5 ವರ್ಷ ಅವಧಿಗೆ ಸಿಎಂ ಆಗಲು ಒಪ್ಪಿಕೊಂಡಿವೆ. ಇಂದು ಕೊನೇ ಹಂತದ ಮಾತುಕತೆ ನಡೆಯಲಿದ್ದು ಅಧಿಕೃತ ಘೋಷಣೆ ಹೊರಬೀಳಲಿದೆ.

ಜೆಸಿಬಿ ಹಿಡಿದು ಪ್ರತಿಯೋಧ: ರಾಜಸ್ಥಾನದ ಜಲೋರ್ನನಲ್ಲಿ ಅಕ್ರಮ ಕಟ್ಟಡವನ್ನ ತೆರವು ಮಾಡಲು ಬಂದಾಗ ಮಹಿಳೆಯೊಬ್ಬಳು ತನ್ನ ಪ್ರಾಣದ ಹಂಗು ತೊರೆದು ಪ್ರತಿರೋಧ ಒಡ್ಡಿದ್ದಾಳೆ. ರೇಖಾ ದೇವಿ ಎಂಬ ಮಹಿಳೆ ಕಟ್ಟಡ ತೆರವು ಮಾಡಲು ಬಂದ ಜೆಸಿಬಿ ಬಕೆಟ್‌ಗೆ ಹಿಡಿದು ಹತ್ತಲು ಯತ್ನಿಸಿ, ಕಟ್ಟಡ ತೆರವು ಮಾಡದಂತೆ ಆಗ್ರಹಿಸಿದ್ದಾರೆ.

ಆಸ್ಪತ್ರೆಯಲ್ಲಿ ‘ಹೊಗೆ’ ಬಿಟ್ಟ ಎಸ್‌ಪಿ ಶಾಸಕ: ಎಸ್‌ಪಿ ಶಾಸಕ ಹಾಜಿ ಇಕ್ರಂ ಖುರೇಷಿ ಜಿಲ್ಲಾಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಿಸಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಜನ್ಮದಿನದ ಅಂಗವಾಗಿ ಜಿಲ್ಲಾಸ್ಪತ್ರೆಗೆ ಹಣ್ಣು ವಿತರಿಸಲು ಹೋದಾಗ ಆಸ್ಪತ್ರೆ ಆವರಣದಲ್ಲಿ ನಿಂತು ಸಿಗರೇಟು ಸೇದಿದ್ದಾರೆ. ಈ ದೃಶ್ಯ ವೈರಲ್​ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಐಬಿಟಿಪಿ ಕಚೇರಿಗೆ ಮುಂದಿನ ವಾರ ಶಾ ಭೇಟಿ: ಇಂಡೋ-ಟಿಬೆಟ್ ಗಡಿ ಪೊಲೀಸ್ ಕಚೇರಿಗೆ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಭೇಟಿ ನೀಡಲಿದ್ದಾರೆ. ನ. 26 ರಂದು ಲೋಧಿ ರಸ್ತೆಯಲ್ಲಿರುವ ಐಬಿಟಿಪಿ ಗೃಹ ಕಚೇರಿಗೆ ಶಾ ಭೇಟಿ ನೀಡಿ, ಎಲ್‌ಎಸಿಯಲ್ಲಿನ ಕಾರ್ಯಾಚರಣೆ ಸಿದ್ಧತೆಯನ್ನ ಪರಿಶೀಲನೆ ನಡೆಸಲಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ