AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢ: ನಕ್ಸಲರಿಂದ ಗುಂಡಿನ ದಾಳಿ, ಮಗು ಸಾವು, ತಾಯಿ ಹಾಗೂ ಯೋಧರಿಬ್ಬರಿಗೆ ಗಾಯ

ಛತ್ತೀಸ್​ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣುಮಗು ಸಾವನ್ನಪ್ಪಿದೆ. ಹಾಗೆಯೇ ತಾಯಿ ಮತ್ತು ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಛತ್ತೀಸ್​ಗಢ: ನಕ್ಸಲರಿಂದ ಗುಂಡಿನ ದಾಳಿ, ಮಗು ಸಾವು, ತಾಯಿ ಹಾಗೂ ಯೋಧರಿಬ್ಬರಿಗೆ ಗಾಯ
ನಕ್ಸಲ್-ಸಾಂದರ್ಭಿಕ ಚಿತ್ರImage Credit source: The Times India
Follow us
ನಯನಾ ರಾಜೀವ್
|

Updated on: Jan 02, 2024 | 9:45 AM

ಛತ್ತೀಸ್​ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣುಮಗು ಸಾವನ್ನಪ್ಪಿದೆ. ಹಾಗೆಯೇ ತಾಯಿ ಮತ್ತು ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ವಂಡಿ ಗ್ರಾಮದ ಬಳಿಯ ಕಾಡಿನಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಸಂಜೆ 5 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡ ಮಹಿಳೆ ಮತ್ತು ಇಬ್ಬರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಡಿಆರ್‌ಜಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿಯಿಂದ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಸೋಮವಾರ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ ಆರು ತಿಂಗಳ ಹೆಣ್ಣು ಮಗುವು ಕ್ರಾಸ್ ಫೈರಿಂಗ್​ನಲ್ಲಿ ಸಾವನ್ನಪ್ಪಿದೆ. ಜಿಲ್ಲೆಯ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುತವಂಡಿ ಗ್ರಾಮದ ಬಳಿ ಸಂಜೆ 5 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಗುವಿನ ತಾಯಿಯ ಕೈಗೆ ಗುಂಡು ತಗುಲಿದೆ, ಯೋಧರು ಮುತ್ವಾಂಡಿ ಗ್ರಾಮದ ಬಳಿ ಬಂದಾಗ ನಕ್ಸಲೀಯರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು.

ಮತ್ತಷ್ಟು ಓದಿ: ಮೂವರು ಮಾವೋವಾದಿ ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಮಹಿಳೆಯ ಕುಟುಂಬಕ್ಕೆ ಸಹಾಯ ಮಾಡಲು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಪಡೆ ಸಿಬ್ಬಂದಿ ತಕ್ಷಣ ತಲುಪಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ