AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಡ್ರಗ್ಸ್ ದಂಧೆ ಪ್ರಕರಣ: ಇಬ್ಬರು ಎನ್​ಸಿಬಿ ಅಧಿಕಾರಿಗಳು ಅಮಾನತು..

ಭಾರತಿ ಸಿಂಗ್ ಹಾಗೂ ಕರೀಷ್ಮಾ ಪ್ರಕಾಶ್ ಡ್ರಗ್ಸ್ ಪ್ರಕರಣಗಳಲ್ಲಿ ಎನ್ಸಿಬಿ ಅಧಿಕಾರಿಗಳು ಸಹಾಯ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದರಿಂದ ಅಮಾನತುಗೊಳಿಲಾಗಿದೆ.

ಬಾಲಿವುಡ್ ಡ್ರಗ್ಸ್ ದಂಧೆ ಪ್ರಕರಣ: ಇಬ್ಬರು ಎನ್​ಸಿಬಿ ಅಧಿಕಾರಿಗಳು ಅಮಾನತು..
ಭಾರತಿ ಸಿಂಗ್ ಹಾಗೂ ಕರೀಷ್ಮಾ ಪ್ರಕಾಶ್
sandhya thejappa
| Edited By: |

Updated on: Dec 03, 2020 | 12:41 PM

Share

ಮುಂಬೈ: ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (NCB) ತನ್ನ ಇಬ್ಬರು ಅಧಿಕಾರಿಗಳನ್ನು ಮುಂಬೈ ವಲಯ ಘಟಕದಿಂದ ಅಮಾನತುಗೊಳಿಸಿದೆ. ಭಾರತಿ ಸಿಂಗ್ ಹಾಗೂ ಕರೀಷ್ಮಾ ಪ್ರಕಾಶ್ ಡ್ರಗ್ಸ್ ಪ್ರಕರಣಗಳಲ್ಲಿ ಎನ್ಸಿಬಿ ಅಧಿಕಾರಿಗಳು ಸಹಾಯ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದರಿಂದ ಅಮಾನತುಗೊಳಿಲಾಗಿದೆ.

ಹೆಸರಾಂತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ನಲ್ಲಿ ಹಲವು ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಿತ್ತು. ಬಾಲಿವುಡ್ ಸಿನಿಮಾದ ಜನಪ್ರಿಯ ಹಾಸ್ಯ ಕಲಾವಿದೆ ಹಾಗೂ ದೀಪಿಕಾ ಪಡುಕೋಣೆಯ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದು, ಇವರಿಗೆ ಎನ್ಸಿಬಿ ನೋಟಿಸ್ ನೀಡಿತ್ತು. ಆದರೆ ಈ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿ, ಜಾಮೀನು ಪಡೆಯುವಲ್ಲಿ ಸಹಾಯ ಮಾಡಿದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಎರಡು ಪ್ರಕರಣಕ್ಕೆ ಸಂಬಂಧಿಸಿದ ನಿಗದಿತ ಜಾಮೀನು ವಿಚಾರಣೆಯ ಸಮಯದಲ್ಲಿ ಸಾರ್ವಜನಿಕ ಅಭಿಯೋಜಕರೊಂದಿಗೆ (public prosecutor) ತನಿಖಾ ಅಧಿಕಾರಿಗಳು ಹಾಜರಾಗಿರಲಿಲ್ಲ ಎಂದು ಮೂಲಗಳಿಂದ ಸ್ಪಷ್ಟವಾಗಿದೆ.

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ