AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಇನ್ನೂ ಮುಗಿದಿಲ್ಲ ಆಟ: ಪಿಕ್ಚರ್​ ಅಭೀ ಬಾಕಿ ಹೈ!

ಮುಂಬೈ: ನಿನ್ನೆ ರಾತ್ರಿ ಬಿಜೆಪಿ ಹೈಕಮಾಂಡ್​ ನಡೆಸಿರುವ ಸರ್ಜಿಕಲ್​ ಸ್ಟ್ರೈಕ್​ ನಿಂದ ಎನ್​ಸಿಪಿ- ಶಿವಸೇನೆ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದಿದೆ. ಈ ಮಧ್ಯೆ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಅವ್ರು ಎನ್‌ಸಿಪಿ ಶಾಸಕರ ಬೆಂಬಲವಿರುವ ಸಹಿಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ಶರದ್ ಪವಾರ್​ ಫ್ಯಾಮಿಲಿ, ಪಕ್ಷ ಇಬ್ಭಾಗ, ಶಾಸಕರ ಉಚ್ಛಾಟನೆಯಾದ್ರೆ ಮುಂದೇನು? ಆದ್ರೆ ಅತ್ತ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಕೆಂಡಾಮಂಡಲಗೊಂಡಿದ್ದಾರೆ. ಹೊಸ ಸರ್ಕಾರಕ್ಕೆ ಸುತರಾಂ ಸಮ್ಮತಿಯಿಲ್ಲ ಎಂದು ಕಿಡಿಕಾರಿದ್ದಾರೆ. ಜೊತೆಗೆ, ಶಿವಸೇನೆ ಮತ್ತು ಕಾಂಗ್ರೆಸ್​ ಜೊತೆಗೂಡಿ ಸರ್ಕಾರ […]

ಮಹಾರಾಷ್ಟ್ರದಲ್ಲಿ ಇನ್ನೂ ಮುಗಿದಿಲ್ಲ ಆಟ: ಪಿಕ್ಚರ್​ ಅಭೀ ಬಾಕಿ ಹೈ!
ಶರದ್ ಪವಾರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on: Nov 23, 2019 | 11:26 AM

Share

ಮುಂಬೈ: ನಿನ್ನೆ ರಾತ್ರಿ ಬಿಜೆಪಿ ಹೈಕಮಾಂಡ್​ ನಡೆಸಿರುವ ಸರ್ಜಿಕಲ್​ ಸ್ಟ್ರೈಕ್​ ನಿಂದ ಎನ್​ಸಿಪಿ- ಶಿವಸೇನೆ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದಿದೆ. ಈ ಮಧ್ಯೆ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಅವ್ರು ಎನ್‌ಸಿಪಿ ಶಾಸಕರ ಬೆಂಬಲವಿರುವ ಸಹಿಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ.

ಶರದ್ ಪವಾರ್​ ಫ್ಯಾಮಿಲಿ, ಪಕ್ಷ ಇಬ್ಭಾಗ, ಶಾಸಕರ ಉಚ್ಛಾಟನೆಯಾದ್ರೆ ಮುಂದೇನು? ಆದ್ರೆ ಅತ್ತ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಕೆಂಡಾಮಂಡಲಗೊಂಡಿದ್ದಾರೆ. ಹೊಸ ಸರ್ಕಾರಕ್ಕೆ ಸುತರಾಂ ಸಮ್ಮತಿಯಿಲ್ಲ ಎಂದು ಕಿಡಿಕಾರಿದ್ದಾರೆ. ಜೊತೆಗೆ, ಶಿವಸೇನೆ ಮತ್ತು ಕಾಂಗ್ರೆಸ್​ ಜೊತೆಗೂಡಿ ಸರ್ಕಾರ ರಚಿಸುವ ಈ ಹಿಂದಿನ ತೀರ್ಮಾನಕ್ಕೆ ವಿರುದ್ಧವಾಗಿ ಎನ್‌ಸಿಪಿ ಶಾಸಕರೇನಾದ್ರೂ ಬಿಜೆಪಿಗೆ ಬೆಂಬಲ ನೀಡಿದರೆ ಅಂತಹವರನ್ನು ಪಕ್ಷದಿಂದ ಉಚ್ಛಾಟಿಸುವ ಅಸ್ತ್ರ ಝಳಪಿಸಿದ್ದಾರೆ, ಶರದ್ ಪವಾರ್‌.

ಹಾಗಾಗಿ ಇಂದು ಸಂಜೆ 4.30ಕ್ಕೆ ಎನ್‌ಸಿಪಿ ಶಾಸಕರ ತುರ್ತು ಸಭೆ ಕರೆದಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯ ನಂತರ ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಅಜಿತ್ ಪವಾರ್‌ ಅವರನ್ನ ಉಚ್ಚಾಟನೆ ಮಾಡುವ ಸಾಧ್ಯತೆಯಿದೆ.

ಅದಕ್ಕೂ ಮೊದಲು ಇನ್ನೇನು ಕೆಲವೇ ಕ್ಷಣಗಳಲ್ಲಿ ಶರದ್ ಪವಾರ್‌ ಮತ್ತು ಶಿವ ಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅದರಲ್ಲಿ ಪಕ್ಷದ ನಿಲುವುಗಳನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಕಾಂಗ್ರೆಸ್​ ಸಹ ತುರ್ತು ಸಭೆ ಕರೆದಿದ್ದು, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್​ ಅವರನ್ನು ಸಭೆಯಲ್ಲಿ ಹಾಜರಿರುವಂತೆ ಸೂಚಿಸಿದೆ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ