AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCP ಅಧ್ಯಕ್ಷ ಶರದ್ ಪವಾರ್​ಗೆ 80ರ ಸಂಭ್ರಮ; ಹಿರಿಯ ನಾಯಕನಿಗೆ ಅದೃಷ್ಟ ತರಲಿದೆಯಾ ಈ ಬರ್ತ್​ ಡೇ?

ಇಂದು (ಡಿ.12) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಶರದ್​ ಪವಾರ್​​ಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ದೇವರು ಶರದ್​ ಪವಾರ್ ಅವರಿಗೆ ಆಯುರಾರೋಗ್ಯ ನೀಡಿ, ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

NCP ಅಧ್ಯಕ್ಷ ಶರದ್ ಪವಾರ್​ಗೆ 80ರ ಸಂಭ್ರಮ; ಹಿರಿಯ ನಾಯಕನಿಗೆ ಅದೃಷ್ಟ ತರಲಿದೆಯಾ ಈ ಬರ್ತ್​ ಡೇ?
ಶರದ್​ ಪವಾರ್​
Lakshmi Hegde
|

Updated on:Dec 12, 2020 | 10:49 AM

Share

ನವದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್​ಗೆ ಇಂದು 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಇದೊಂದು ವಿಶೇಷವಾದರೆ, ಇನ್ನೊಂದು ವಿಶೇಷ ಕಾರಣಕ್ಕೆ ಅವರು ಕಳೆದ ಎರಡು ದಿನಗಳಿಂದ ಸುದ್ದಿಯಲ್ಲಿದ್ದಾರೆ.

ಯುಪಿಎ ಮೈತ್ರಿಕೂಟದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಶರದ್ ಪವಾರ್ ಏರಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳಿಬರುತ್ತಿದೆ. ಹೊಸ ಅಧ್ಯಕ್ಷ ಸ್ಥಾನಕ್ಕೆ ಮುಂದಿನ ವರ್ಷ ಆರಂಭದಲ್ಲೇ ಚುನಾವಣೆ ನಡೆಯಲಿದ್ದು, ಈಗಾಗಲೇ ಅನೇಕ ನಾಯಕರು ಶರದ್ ಪವಾರ್​ ಬಗ್ಗೆ ಒಲವು ತೋರಿಸುತ್ತಿದ್ದಾರೆ ಎನ್ನಲಾಗಿದೆ.

ಹಿಂದೆ ಕಾಂಗ್ರೆಸ್​ನಲ್ಲೇ ಇದ್ದ ಶರದ್​ ಪವಾರ್ ಅವರು ಸೋನಿಯಾ ಗಾಂಧಿ ವಿರುದ್ಧವೇ ತೊಡೆತಟ್ಟಿ, ಪ್ರತ್ಯೇಕ ಪಕ್ಷ ಕಟ್ಟಿದವರು. ಮಾಜಿ ಕೇಂದ್ರ ಸಚಿವ, ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿ, ರಾಜಕೀಯದಲ್ಲಿ ಅಪಾರ ಅನುಭವ ಹೊಂದಿರುವವರು.

ಇದೀಗ ಮತ್ತೆ ತಮ್ಮ ಪಕ್ಷವನ್ನು ಕಾಂಗ್ರೆಸ್​ ಜತೆ ಸಂಪೂರ್ಣ ವಿಲೀನ ಮಾಡಿ, ಯುಪಿಎ ಮೈತ್ರಿಕೂಟದ ಅಧ್ಯಕ್ಷರಾಗುತ್ತಾರಾ ಎಂಬುದೇ ಪ್ರಶ್ನೆ. ಅದರಲ್ಲೂ 80ನೇ ವರ್ಷದಲ್ಲಿ ಈ ಮಹತ್ತರ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧರಾಗಿದ್ದಾರಾ ಎಂಬ ಕುತೂಹಲಕ್ಕೆ ಶೀಘ್ರವೇ ತೆರೆಬೀಳಲಿದೆ.

ಪ್ರಧಾನಿ ಮೋದಿ ವಿಶ್​ ಇಂದು (ಡಿ. 12) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಶರದ್​ ಪವಾರ್​​ಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ದೇವರು ಶರದ್​ ಪವಾರ್ ಅವರಿಗೆ ಆಯುರಾರೋಗ್ಯ ನೀಡಿ, ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ನಂತರ ಶರದ್ ಪವಾರ್ ಆಯ್ಕೆ ಸಾಧ್ಯತೆ

Published On - 10:46 am, Sat, 12 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!