ಪಲ್ಟಿ ಹೊಡೆದ NCP ನಾಯಕ ಶರದ್​ ಪವಾರ್​ ಬೆಂಗಾವಲು ಕಾರು

ಮುಂಬೈ: ಇಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಬೆಂಗಾವಲು ವಾಹನ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಳಿ ಅಪಘಾತಕ್ಕೀಡಾಗಿದೆ. ಶರದ್ ಪವಾರ್ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಮೂಲಕ ಹೋಗುತ್ತಿದ್ದರು. ಈ ವೇಳೆ ಅವರು ಇದ್ದ ವಾಹನ ಸುರಕ್ಷಿತವಾಗಿ ಮುಂದೆ ಸಾಗಿದೆ. ಆದರೆ ಅವರ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಪಲ್ಟಿಯಾಗಿದೆ. ಈ ಪರಿಣಾಮ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಲ್ಟಿ ಹೊಡೆದ NCP ನಾಯಕ ಶರದ್​ ಪವಾರ್​ ಬೆಂಗಾವಲು ಕಾರು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jun 29, 2020 | 2:01 PM

ಮುಂಬೈ: ಇಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಬೆಂಗಾವಲು ವಾಹನ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಳಿ ಅಪಘಾತಕ್ಕೀಡಾಗಿದೆ.

ಶರದ್ ಪವಾರ್ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಮೂಲಕ ಹೋಗುತ್ತಿದ್ದರು. ಈ ವೇಳೆ ಅವರು ಇದ್ದ ವಾಹನ ಸುರಕ್ಷಿತವಾಗಿ ಮುಂದೆ ಸಾಗಿದೆ. ಆದರೆ ಅವರ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಪಲ್ಟಿಯಾಗಿದೆ. ಈ ಪರಿಣಾಮ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:56 pm, Mon, 29 June 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us