AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ-ಪಾಕ್-ಬಾಂಗ್ಲಾ ಸೇರಿ ಒಂದು ರಾಷ್ಟ್ರವಾಗಲಿ..’ NCP ನವಾಬ್ ಮಲ್ಲಿಕ್ ಆಶಯ

ಮುಂಬೈ: ಮೊನ್ನೆಯಷ್ಟೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮುಂದೊಂದು ದಿನ ಕರಾಚಿಯೂ ಭಾರತಕ್ಕೆ ಸೇರಲಿದೆ ಎಂದು ತಮ್ಮ ಅಖಂಡ ಭಾರತದ ಪರಿಕಲ್ಪನೆಯನ್ನು ಪ್ರಸ್ತುತ ಪಡಿಸಿದ ಬೆನ್ನಲ್ಲೇ, ಎನ್​ಸಿಪಿ ಮುಖ್ಯಸ್ಥ ನವಾಬ್ ಮಲ್ಲಿಕ್ ತಮ್ಮ ಅಖಂಡ ಭಾರತದ ಪರಿಕಲ್ಪನೆ ಏನೆಂಬುದನ್ನು ಹೇಳಿದ್ದಾರೆ. ದೇವೇಂದ್ರ ಫಡ್ನವೀಸ್ ಕರಾಚಿ ಭಾರತದ ಭಾಗವಾಗಬಹುದು ಎಂದಿದ್ದಾರೆ. ಆದರೆ ನಾವು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮೂರೂ ಸೇರಬೇಕು ಎಂದು ಹೇಳುತ್ತೇವೆ. ಈ ಮೂರೂ ದೇಶಗಳನ್ನು ಸೇರಿಸಿ ಒಂದು ರಾಷ್ಟ್ರ ನಿರ್ಮಾಣ ಮಾಡಲು […]

‘ಭಾರತ-ಪಾಕ್-ಬಾಂಗ್ಲಾ ಸೇರಿ ಒಂದು ರಾಷ್ಟ್ರವಾಗಲಿ..’ NCP ನವಾಬ್ ಮಲ್ಲಿಕ್ ಆಶಯ
Skanda
| Edited By: |

Updated on: Nov 23, 2020 | 4:03 PM

Share

ಮುಂಬೈ: ಮೊನ್ನೆಯಷ್ಟೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮುಂದೊಂದು ದಿನ ಕರಾಚಿಯೂ ಭಾರತಕ್ಕೆ ಸೇರಲಿದೆ ಎಂದು ತಮ್ಮ ಅಖಂಡ ಭಾರತದ ಪರಿಕಲ್ಪನೆಯನ್ನು ಪ್ರಸ್ತುತ ಪಡಿಸಿದ ಬೆನ್ನಲ್ಲೇ, ಎನ್​ಸಿಪಿ ಮುಖ್ಯಸ್ಥ ನವಾಬ್ ಮಲ್ಲಿಕ್ ತಮ್ಮ ಅಖಂಡ ಭಾರತದ ಪರಿಕಲ್ಪನೆ ಏನೆಂಬುದನ್ನು ಹೇಳಿದ್ದಾರೆ.

ದೇವೇಂದ್ರ ಫಡ್ನವೀಸ್ ಕರಾಚಿ ಭಾರತದ ಭಾಗವಾಗಬಹುದು ಎಂದಿದ್ದಾರೆ. ಆದರೆ ನಾವು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮೂರೂ ಸೇರಬೇಕು ಎಂದು ಹೇಳುತ್ತೇವೆ. ಈ ಮೂರೂ ದೇಶಗಳನ್ನು ಸೇರಿಸಿ ಒಂದು ರಾಷ್ಟ್ರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ಮುಂದಾದರೆ ಖಂಡಿತ ಅದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಬರ್ಲಿನ್​ ಗೋಡೆಯನ್ನೇ ಧ್ವಂಸ ಮಾಡಲು ಸಾಧ್ಯ ಎಂದಾದ ಮೇಲೆ ಭಾರತ-ಪಾಕಿಸ್ತಾನ-ಬಾಂಗ್ಲಾದೇಶವನ್ನು ಸೇರಿಸಲು ಯಾಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಮೊದಲು PoK ತನ್ನಿ.. ದೇವೇಂದ್ರ ಫಡ್ನವಿಸ್ ಹೇಳಿಕೆಗೆ ಶಿವಸೇನಾ ಮುಖಂಡ ಸಂಜಯ್ ರಾವತ್ ಪ್ರತಿಕ್ರಿಯೆ ನೀಡಿದ್ದು, ಕರಾಚಿಯನ್ನು ಭಾರತಕ್ಕೆ ಸೇರಿಸುವುದು ಇರಲಿ.. ಮೊದಲು ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತಕ್ಕೆ ಸೇರಿಸಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ