AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ-ಪಾಕ್-ಬಾಂಗ್ಲಾ ಸೇರಿ ಒಂದು ರಾಷ್ಟ್ರವಾಗಲಿ..’ NCP ನವಾಬ್ ಮಲ್ಲಿಕ್ ಆಶಯ

ಮುಂಬೈ: ಮೊನ್ನೆಯಷ್ಟೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮುಂದೊಂದು ದಿನ ಕರಾಚಿಯೂ ಭಾರತಕ್ಕೆ ಸೇರಲಿದೆ ಎಂದು ತಮ್ಮ ಅಖಂಡ ಭಾರತದ ಪರಿಕಲ್ಪನೆಯನ್ನು ಪ್ರಸ್ತುತ ಪಡಿಸಿದ ಬೆನ್ನಲ್ಲೇ, ಎನ್​ಸಿಪಿ ಮುಖ್ಯಸ್ಥ ನವಾಬ್ ಮಲ್ಲಿಕ್ ತಮ್ಮ ಅಖಂಡ ಭಾರತದ ಪರಿಕಲ್ಪನೆ ಏನೆಂಬುದನ್ನು ಹೇಳಿದ್ದಾರೆ. ದೇವೇಂದ್ರ ಫಡ್ನವೀಸ್ ಕರಾಚಿ ಭಾರತದ ಭಾಗವಾಗಬಹುದು ಎಂದಿದ್ದಾರೆ. ಆದರೆ ನಾವು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮೂರೂ ಸೇರಬೇಕು ಎಂದು ಹೇಳುತ್ತೇವೆ. ಈ ಮೂರೂ ದೇಶಗಳನ್ನು ಸೇರಿಸಿ ಒಂದು ರಾಷ್ಟ್ರ ನಿರ್ಮಾಣ ಮಾಡಲು […]

‘ಭಾರತ-ಪಾಕ್-ಬಾಂಗ್ಲಾ ಸೇರಿ ಒಂದು ರಾಷ್ಟ್ರವಾಗಲಿ..’ NCP ನವಾಬ್ ಮಲ್ಲಿಕ್ ಆಶಯ
Skanda
| Updated By: ಸಾಧು ಶ್ರೀನಾಥ್​|

Updated on: Nov 23, 2020 | 4:03 PM

Share

ಮುಂಬೈ: ಮೊನ್ನೆಯಷ್ಟೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮುಂದೊಂದು ದಿನ ಕರಾಚಿಯೂ ಭಾರತಕ್ಕೆ ಸೇರಲಿದೆ ಎಂದು ತಮ್ಮ ಅಖಂಡ ಭಾರತದ ಪರಿಕಲ್ಪನೆಯನ್ನು ಪ್ರಸ್ತುತ ಪಡಿಸಿದ ಬೆನ್ನಲ್ಲೇ, ಎನ್​ಸಿಪಿ ಮುಖ್ಯಸ್ಥ ನವಾಬ್ ಮಲ್ಲಿಕ್ ತಮ್ಮ ಅಖಂಡ ಭಾರತದ ಪರಿಕಲ್ಪನೆ ಏನೆಂಬುದನ್ನು ಹೇಳಿದ್ದಾರೆ.

ದೇವೇಂದ್ರ ಫಡ್ನವೀಸ್ ಕರಾಚಿ ಭಾರತದ ಭಾಗವಾಗಬಹುದು ಎಂದಿದ್ದಾರೆ. ಆದರೆ ನಾವು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮೂರೂ ಸೇರಬೇಕು ಎಂದು ಹೇಳುತ್ತೇವೆ. ಈ ಮೂರೂ ದೇಶಗಳನ್ನು ಸೇರಿಸಿ ಒಂದು ರಾಷ್ಟ್ರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ಮುಂದಾದರೆ ಖಂಡಿತ ಅದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಬರ್ಲಿನ್​ ಗೋಡೆಯನ್ನೇ ಧ್ವಂಸ ಮಾಡಲು ಸಾಧ್ಯ ಎಂದಾದ ಮೇಲೆ ಭಾರತ-ಪಾಕಿಸ್ತಾನ-ಬಾಂಗ್ಲಾದೇಶವನ್ನು ಸೇರಿಸಲು ಯಾಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಮೊದಲು PoK ತನ್ನಿ.. ದೇವೇಂದ್ರ ಫಡ್ನವಿಸ್ ಹೇಳಿಕೆಗೆ ಶಿವಸೇನಾ ಮುಖಂಡ ಸಂಜಯ್ ರಾವತ್ ಪ್ರತಿಕ್ರಿಯೆ ನೀಡಿದ್ದು, ಕರಾಚಿಯನ್ನು ಭಾರತಕ್ಕೆ ಸೇರಿಸುವುದು ಇರಲಿ.. ಮೊದಲು ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತಕ್ಕೆ ಸೇರಿಸಿ ಎಂದಿದ್ದಾರೆ.

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್