Road Accident Deaths: 2022ರಲ್ಲಿ ರಸ್ತೆ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ದೆಹಲಿಯಲ್ಲೇ ಹೆಚ್ಚು

2022ರಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದವರ ಒಟ್ಟು ಸಂಖ್ಯೆಯಲ್ಲಿ ದೆಹಲಿಯದ್ದು ಬಹುಪಾಲಿದೆ ಎಂದು ನ್ಯಾಷನಲ್ ಕ್ರೈಂ ರೆಕಾರ್ಡ್ಸ್​ ಬ್ಯೂರೋ ಮಾಹಿತಿ ನೀಡಿದೆ. 2022ರಲ್ಲಿ ರಸ್ತೆ ಅಪಘಾತಗಳಿಂದ 2,103 ಮಂದಿ ಸಾವನ್ನಪ್ಪಿದ್ದಾರೆ, ಗರಿಷ್ಠ ಸಾವಿನ ಪ್ರಮಾಣ ದೆಹಲಿಯಲ್ಲಿ ವರದಿಯಾಗಿದೆ. ಶೇ.51.5ರಷ್ಟು ಅಪಘಾತ ಹಾಗೂ ಸಾವುಗಳು ವೇಗದ ಚಾಲನೆಯಿಂದಾದರೆ, ಶೇ.31.3 ಓವರ್​ಟೇಕಿಂಗ್ ಹಾಗೂ ಅಸಡ್ಡೆ ಚಾಲನೆಯಿಂದಾಗಿದೆ. ಶೇ.27ರಂದು ಅಪಘಾತಕ್ಕೆ ಸಂಬಂಧಿಸಿದ ಸಾವುಗಳು ಡ್ರಗ್ಸ್​ ಅಥವಾ ಮಧ್ಯಪಾನ ಸೇವನೆ ಮಾಡಿ ಗಾಡಿ ಚಲಾಯಿಸುವುದರಿಂದಾಗಿದೆ.

Road Accident Deaths: 2022ರಲ್ಲಿ ರಸ್ತೆ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ದೆಹಲಿಯಲ್ಲೇ ಹೆಚ್ಚು
ಅಪಘಾತ
Follow us
|

Updated on: Dec 05, 2023 | 9:53 AM

2022ರಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದವರ ಒಟ್ಟು ಸಂಖ್ಯೆಯಲ್ಲಿ ದೆಹಲಿಯದ್ದು ಬಹುಪಾಲಿದೆ ಎಂದು ನ್ಯಾಷನಲ್ ಕ್ರೈಂ ರೆಕಾರ್ಡ್ಸ್​ ಬ್ಯೂರೋ ಮಾಹಿತಿ ನೀಡಿದೆ. 2022ರಲ್ಲಿ ರಸ್ತೆ ಅಪಘಾತಗಳಿಂದ 2,103 ಮಂದಿ ಸಾವನ್ನಪ್ಪಿದ್ದಾರೆ, ಗರಿಷ್ಠ ಸಾವಿನ ಪ್ರಮಾಣ ದೆಹಲಿಯಲ್ಲಿ ವರದಿಯಾಗಿದೆ. ಶೇ.51.5ರಷ್ಟು ಅಪಘಾತ ಹಾಗೂ ಸಾವುಗಳು ವೇಗದ ಚಾಲನೆಯಿಂದಾದರೆ, ಶೇ.31.3 ಓವರ್​ಟೇಕಿಂಗ್ ಹಾಗೂ ಅಸಡ್ಡೆ ಚಾಲನೆಯಿಂದಾಗಿದೆ. ಶೇ.27ರಂದು ಅಪಘಾತಕ್ಕೆ ಸಂಬಂಧಿಸಿದ ಸಾವುಗಳು ಡ್ರಗ್ಸ್​ ಅಥವಾ ಮಧ್ಯಪಾನ ಸೇವನೆ ಮಾಡಿ ಗಾಡಿ ಚಲಾಯಿಸುವುದರಿಂದಾಗಿದೆ.

2022 ರಲ್ಲಿ ದೇಶದಾದ್ಯಂತ 53 ನಗರಗಳಲ್ಲಿ ಒಟ್ಟು 68,236 ರಸ್ತೆ ಅಪಘಾತಗಳು ವರದಿಯಾಗಿವೆ ಮತ್ತು ಈ ಅಪಘಾತಗಳಲ್ಲಿ 57,246 ಜನರು ಗಾಯಗೊಂಡಿದ್ದಾರೆ ಮತ್ತು 17,680 ಜನರು ಸಾವನ್ನಪ್ಪಿದ್ದಾರೆ ಎಂದು ಅಂಕಿಅಂಶಗಳು ತಿಳಿಸಿವೆ. ಎನ್‌ಸಿಆರ್‌ಬಿ ವರದಿಯು ರಸ್ತೆ ಅಪಘಾತಗಳು, ರೈಲ್ವೆ ಅಪಘಾತಗಳು ಮತ್ತು ರೈಲ್ವೇ ಕ್ರಾಸಿಂಗ್ ಅಪಘಾತಗಳನ್ನು ಒಳಗೊಂಡಿದೆ.

ಈ ಅಪಘಾತಗಳಲ್ಲಿ ಹೆಚ್ಚಿನವು ವಸತಿ ಪ್ರದೇಶಗಳ ಬಳಿ (ಶೇ. 29.1), ನಂತರ ಕೈಗಾರಿಕಾ ಪ್ರದೇಶಗಳು (ಶೇ. 9.7) ಮತ್ತು ಶಾಲೆಗಳು ಮತ್ತು ಕಾಲೇಜುಗಳಂತಹ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳು (ಶೇ. 8.7) ಸಂಭವಿಸಿವೆ.

ಮತ್ತಷ್ಟು ಓದಿ: ಉತ್ತರಪ್ರದೇಶ: ಆಗ್ರಾ-ದೆಹಲಿ ಹೆದ್ದಾರಿಯಲ್ಲಿ ಭೀಕರ ಅಪಘಾತ; 5 ಸಾವು

2022 ರ ಅವಧಿಯಲ್ಲಿ ಸಂಭವಿಸಿದ ಒಟ್ಟು ಅಪಘಾತಗಳಲ್ಲಿ ಶೇಕಡಾ 50.9 ರಷ್ಟಿರುವ ಕಾರಣ ದೆಹಲಿಯು ಗರಿಷ್ಠ ಸಂಖ್ಯೆಯ ರೈಲ್ವೆ ಅಪಘಾತಗಳನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ