AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಶಿ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 12 ಕಾರ್ಮಿಕರು

ಉತ್ತರಕಾಶಿಯ  ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ಪೈಕಿ 12 ಮಂದಿಯನ್ನು ಹೊರ ತರುವಲ್ಲಿ ಎನ್​​​ಡಿಆರ್​​ಎಫ್​​​​ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಉಳಿದ ಕಾರ್ಮಿಕರ ರಕ್ಷಣಾಕಾರ್ಯವನ್ನು ಮುಂದುವರಿಸಲಾಗಿದೆ. ಸದ್ಯ ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಹೊರಬಂದ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ, ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್‌ ವ್ಯವಸ್ಥೆಗಳನ್ನು ಕೂಡ ಮಾಡಲಾಗಿದೆ.

ಉತ್ತರಕಾಶಿ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 12 ಕಾರ್ಮಿಕರು
ಉತ್ತರಕಾಶಿ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 12 ಕಾರ್ಮಿಕರು
ಅಕ್ಷಯ್​ ಪಲ್ಲಮಜಲು​​
| Edited By: Rakesh Nayak Manchi|

Updated on:Nov 28, 2023 | 8:32 PM

Share

ಉತ್ತರಕಾಶಿಯ  ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ (Uttarkashi tunnel) ಸಿಲುಕಿರುವ 41 ಕಾರ್ಮಿಕರ ಪೈಕಿ 12 ಮಂದಿಯನ್ನು ಹೊರ ತರುವಲ್ಲಿ ಎನ್​​​ಡಿಆರ್​​ಎಫ್​​​​ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಉಳಿದ ಕಾರ್ಮಿಕರ ರಕ್ಷಣಾಕಾರ್ಯವನ್ನು ಮುಂದುವರಿಸಲಾಗಿದೆ. ಸದ್ಯ ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಹೊರಬಂದ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಈಗಾಗಲೇ ರಕ್ಷಣೆಗೆ ಒಳಗಾದ ಕಾರ್ಮಿರನ್ನು ಆ್ಯಂಬುಲೆನ್ಸ್​ನಲ್ಲಿ ಕೊಂಡೊಯ್ಯಲಾಗಿದೆ. ಸುರಂಗದಲ್ಲಿ ಸಿಲುಕಿದವರನ್ನು ಹೊರತರಲು ಈಗಾಗಲೇ NDRF ಹಾಗೂ SDRF ಸಿಬ್ಬಂದಿ ಸುರಂಗದೊಳಗೆ ಹೋಗಿದ್ದಾರೆ. ಸ್ಟ್ರೆಚರ್‌ಗಳ ಮೇಲೆ ಕಾರ್ಮಿಕರನ್ನು ಮಲಗಿಸಿ ಪೈಪ್ ಮೂಲಕ ಹೊರತರುತ್ತಿದ್ದಾರೆ.

ಮಾಹಿತಿ ಅಪ್​ಡೇಟ್ ಆಗುತ್ತಿದೆ…

Published On - 8:19 pm, Tue, 28 November 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More