AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Exam 2021: ವಿದ್ಯಾರ್ಥಿಗಳೇ ಗಮನಿಸಿ; ನೀಟ್ ಪರೀಕ್ಷೆಯ ದಿನಾಂಕ ಘೋಷಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ನಾಳೆ (ಜುಲೈ 13)ರಿಂದಲೇ ಅರ್ಜಿಗಳನ್ನು ಹಾಕಲು ಅವಕಾಶ ಕಲ್ಪಿಸಲಾಗುವುದು ಎಂದು ಸಹ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

NEET Exam 2021: ವಿದ್ಯಾರ್ಥಿಗಳೇ ಗಮನಿಸಿ; ನೀಟ್ ಪರೀಕ್ಷೆಯ ದಿನಾಂಕ ಘೋಷಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ಸಚಿವ ಧರ್ಮೇಂದ್ರ ಪ್ರಧಾನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 12, 2021 | 10:36 PM

Share

ದೆಹಲಿ: 2021 ರ ನೀಟ್ (ಯುಜಿ) ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 12ರಂದು ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ನಾಳೆ (ಜುಲೈ 13) ಸಂಜೆ 5 ಗಂಟೆಯಿಂದಲೇ ಅರ್ಜಿಗಳನ್ನು ಹಾಕಲು ಅವಕಾಶ ಕಲ್ಪಿಸಲಾಗುವುದು ಎಂದು ಸಹ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೊವಿಡ್ ಸೋಂಕು ಇರುವುದರಿಂದ ದೇಶದಾದ್ಯಂತ ನಡೆಯಲಿರುವ ಈ ಪರೀಕ್ಷೆಯ ಕೇಂದ್ರಗಳನ್ನು ಹೆಚ್ಚಿಸಲಾಗುವುದು. ಈ ಹಿಂದೆ ನಡೆಯುತ್ತಿದ್ದ 155 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯುತ್ತಿದ್ದು, ಇದನ್ನು 198 ನಗರಗಳಿಗೆ ಹೆಚ್ಚಿಸಲಾಗುವುದು. ಅಲ್ಲದೇ ಪರೀಕ್ಷಾ ಕೇಂದ್ರಗಳನ್ನು  3,862 ಕ್ಕೆ ಹೆಚ್ಚಿಸಲಾಗುವುದು ಎಂದು ಸಹ ಅವರು ಟ್ವೀಟ್​ನಲ್ಲಿ ಮಾಹಿತಿ ನೀಡಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಫೇಸ್​ ಮಾಸ್ಕನ್ನು ಒದಗಿಸಲಾಗುವುದು. ಕೊವಿಡ್ ತಡೆ ಮಾರ್ಗಸೂಚಿ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದರು. ಪರೀಕ್ಷಾರ್ಥಿಗಳು ಅಪ್ಲಿಕೇಶನ್​ ಫಾರ್ಮ್​​​ಗಳನ್ನು ಎನ್​ಟಿಎಯ ಅಧಿಕೃತ ವೆಬ್​ಸೈಟ್​ neet.nta.nic.in.ನಲ್ಲಿ ಪಡೆಯಬಹುದು.

ಇದನ್ನೂ ಓದಿ: 

VTU Exams 2021: ವಿಟಿಯು ಮೊದಲ ಸೆಮಿಸ್ಟರ್​ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ವಿವರ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!

(NEET 2021 Exam date September 12 Education Minister Dharmendra Pradhan announced)

Published On - 6:32 pm, Mon, 12 July 21

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ