AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

28 ವರ್ಷದ ಯುವತಿಗೆ ಹರಿತಾದ ಆಯುಧದಿಂದ ಇರಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Viral Video: ಪ್ರಕರಣ ಶಹಬಾದ್ ಡೈರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸಿಸಿಟಿವಿ ದೃಶ್ಯ ನೋಡಿ ನರೇಶ್​ ಅಲಿಯಾಸ್​ ರಾಜು ಎಂಬಾತನನ್ನು ಗುರುತಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

28 ವರ್ಷದ ಯುವತಿಗೆ ಹರಿತಾದ ಆಯುಧದಿಂದ ಇರಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
28 ವರ್ಷದ ಯುವತಿಗೆ ಹರಿತಾದ ಆಯುಧದಿಂದ ಇರಿದ ಭಯಾನಕ ದೃಶ್ಯ
TV9 Web
| Edited By: |

Updated on:Jun 04, 2021 | 1:03 PM

Share

ದೆಹಲಿ: 28 ವರ್ಷದ ಯುವತಿಗೆ ಚಾಕುವಿನಿಂದ ಹಲವು ಬಾರಿ ಇರಿದ ಘಟನೆ ನಡೆದಿದೆ. ರೋಹಿಣಿ ಪ್ರದೇಶದ ಯುವತಿಯ ನಿವಾಸದ ಬಳಿ ಘಟನೆ ನಡೆದಿದೆ. ಕಳೆದ ಗುರವಾರ ರಾತ್ರಿ ಸರಿಸುಮಾರು 8:30ರ ಸಮಯದಲ್ಲಿ ಭಯಾನಕ ದೃಶ್ಯ ಸ್ಥಳದ ಪಕ್ಕದಲ್ಲೇ ಇರಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಯುವತಿಯನ್ನು ಇದೀಗ ಸಫ್ದರ್ಜಗ್​ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ನೆರೆಹೊರೆಯವರು ಈ ರೀತಿ ಮಾಡಿದ್ದಾರೆ. ಏಕೆಂದರೆ ಈ ಹಿಂದೆ ನೆರೆ ಹೊರೆಯವರ ಮೇಲೆ ಆಕೆ ದೂರು ದಾಖಲಿಸಿದ್ದಳು ಎಂದು ಯುವತಿಯ ಮನೆಯವರು ಆರೋಪಿಸಿದ್ದಾರೆ.

ಪ್ರಕರಣ ಶಹಬಾದ್ ಡೈರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸಿಸಿಟಿವಿ ದೃಶ್ಯ ನೋಡಿ ನರೇಶ್​ ಅಲಿಯಾಸ್​ ರಾಜು ಎಂಬಾತನನ್ನು ಗುರುತಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅದಾಗ್ಯೂ ದಾಳಿಯ ಹಿಂದಿನ ಉದ್ದೇಶ ಇನ್ನೂ ದೃಢಪಟ್ಟಿಲ್ಲ. ಕುಟುಂಬದವರ ಆರೋಪದ ಮೇರೆಗೂ ಪರಿಶೀಲನೆ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯದ ಮೂಲಕ ಕಂಡು ಬಂದಂತೆ ದಾಳಿಕೋರನು ಮಹಿಳೆಯನ್ನು ಎರಡು ಕಾರುಗಳ ಮಧ್ಯಕ್ಕೆ ನೂಕಿ ಹರಿತಾದ ಆಯುಧದಿಂದ ಇರಿದಿರುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: 

‘ದಿಯಾ’ ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ?

ಮಂಡ್ಯ: ಜಮೀನು ವಿವಾದ; ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆ

Published On - 12:15 pm, Fri, 4 June 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ